Featured

ಬಂಟ್ವಾಳ :  ಅಂಗಡಿ ಶಟರ್​ನಲ್ಲಿ ಕಾಣಿಸಿಕೊಂಡ ನೇಮ್ ಜಿಹಾದ್ ಬರಹ  – Vishwanews24

ಬಂಟ್ವಾಳ :  ಅಂಗಡಿ ಶಟರ್​ನಲ್ಲಿ ಕಾಣಿಸಿಕೊಂಡ ನೇಮ್ ಜಿಹಾದ್ ಬರಹ

ದಕ್ಷಿಣಕನ್ನಡ: ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಅಂಗಡಿಯೊಂದರ ಶಟರ್​ನಲ್ಲಿ ಯಾರೋ ಕಿಡಿಗೇಡಿಗಳು ನೇಮ್ ಜಿಹಾದ್ ಎಂಬ ಬರಹವನ್ನು ಹಾಕಿದ್ದಾರೆ. ಇದರಿಂದ ಸ್ಥಳೀಯರಿಗೆ ಆತಂಕಕ್ಕೆ ಶುರುವಾಗಿದೆ.

ಕೆಲ ದಿನಗಳ ಹಿಂದೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ನೈನಾಡು ಎಂಬಲ್ಲಿ ಇದೇ ರೀತಿ ಆತಂಕಕಾರಿ ಬರವಣಿಗೆಯೊಂದು ಕಂಡು ಬಂದಿತ್ತು. ಬಳಿಕ ಪುಂಜಾಲಕಟ್ಟೆ ಪೊಲೀಸ್​ ಠಾಣೆಗೆ ದೂರು ನೀಡಲಾಗಿತ್ತು. ಆದರೆ, ಇದುವರೆಗೂ ಖದೀಮರ ಕುರಿತು ಯಾವೊಂದು ಸುಳಿವು ಸಿಕ್ಕಿಲ್ಲ.ಈ ಬೆನ್ನಲ್ಲೇ ಬಂಟ್ವಾಳ ತಾಲೂಕಿನ ವಿಟ್ಲದ ಪೇಟೆಯ ದೀಪಕ್ ವಾಚ್ ವರ್ಕ್ಸ್​ನ ಶಟರ್ ಮೇಲೆ ರಾತ್ರಿ ವೇಳೆ ಯಾರೋ ಕಿಡಿಗೇಡಿಗಳು ನೇಮ್ ಜಿಹಾದ್ ಎಂದು ಬರೆದಿದ್ದು, ಮುಂಜಾನೆ ಅಂಗಡಿ ಮಾಲೀಕ ಬಾಗಿಲು ತೆರೆಯಲು ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಹಿಜಾಬ್ ವಿವಾದ : ಸುಪ್ರೀಂಕೋರ್ಟ್​ ತೀರ್ಪನ್ನು ಸ್ವಾಗತಿಸುತ್ತೇವೆ..ಶಿಕ್ಷಣ ಸಚಿವ ಬಿಸಿ ನಾಗೇಶ್ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಯಮ ಯಥಾಸ್ಥಿತಿ.. : 

ಅಬ್ದುಲ್ ಎಂಬುವರಿಗೆ ಸೇರಿದ ಅಂಗಡಿ ಇದಾಗಿದ್ದು, ಈ ಕುರಿತು ವಿಟ್ಲ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿದಾಗ ಯಾರೋ ಇಬ್ಬರು ಬರುತ್ತಿರುವುದು ಕಂಡುಬಂದಿದೆ ಎನ್ನಲಾಗ್ತಿದೆ. ಈ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

1 hour ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 hour ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

2 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

2 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago