ಬಂಟ್ವಾಳ : ವಿಶ್ವಕಪ್ ಕಬ್ಬಡಿ ಪಂದ್ಯಾಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಅಂತರಾಷ್ಟ್ರೀಯ ಮಟ್ಟದ ಕಬ್ಬಡ್ಡಿ ಆಟಗಾರ, ಏಕಲವ್ಯ ಪ್ರಶಸ್ತಿ ವಿಜೇತ ಉದಯ ಚೌಟ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ಬಂಟ್ವಾಳ ತಾಲೂಕಿನ ಮಾಣಿಯ ಬದಿಗುಡ್ಡೆಯಲ್ಲಿ ಅವರು ವಾಸವಿದ್ದರು.ಕಬಡ್ಡಿ ಆಟಗಾರರಾಗಿ ವಿಶೇಷ ಸಾಧನೆ ಮಾಡಿದ್ದು, 2004ರಲ್ಲಿ ಭಾರತ-ಬಾಂಗ್ಲಾ ಟೆಸ್ಟ್ ಕಬಡ್ಡಿ ಪಂದ್ಯಾಟದಲ್ಲಿ 5 ಪಂದ್ಯಗಳನ್ನು ಜಯಿಸಿ ಚಿನ್ನದ ಪದಕವನ್ನು ಪಡೆದಿದ್ದರು. 2007ರ ಕಬಡ್ಡಿ ವಿಶ್ವಕಪ್ ನಲ್ಲಿ ಭಾರತ ತಂಡದ ಉತ್ತಮ ಆಟಗಾರನಾಗಿ ಮೂಡಿಬಂದಿದ್ದರು.ಏಕಲವ್ಯ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಸಮ್ಮಾನಗಳನ್ನು ಪಡೆದಿದ್ದಾರೆ.
ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಕಾರ್ಕಳ: ಹೋಟೆಲ್ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್ ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ…
ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್ ಬೆಂಗಳೂರು: ಸಚಿವ ಸ್ಥಾನ ಸಿಗದ…
ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ ಕಾಪು: ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ ಶ್ರೀ ನಾರಾಯಣಗುರು…
ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ ಮಣಿಪಾಲ: ಜನನಿ ಬಾರ್ & ರೆಸ್ಟೋರೆಂಟ್ ಎದುರು…
ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ ಬೆಂಗಳೂರು: ಶಾಸಕರು…
ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ : ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ ಬೆಂಗಳೂರು: ರಾಜ್ಯದಲ್ಲಿನ ಅತಿವೃಷ್ಟಿ /…