ಬಂಟ್ವಾಳ/ವಿಟ್ಲ : ಅಕ್ರಮವಾಗಿ ಸಾಗಾಟ ಮಾಡುವ ಉದ್ದೇಶದಿಂದ ಕರುವೊಂದನ್ನು ರಿಕ್ಷಾ ಟೆಂಪೋದಲ್ಲಿ ಸಾಗಿಸುತ್ತಿದ್ದ ವೇಳೆ ದಾಳಿ ನಡೆಸಿದ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಕರು ಸಹಿತ ಆರೋಪಿಗಳನ್ನು ಪೋಲೀಸರಿಗೆ ಒಪ್ಪಿಸಿದ ಘಟನೆ ತೆಂಕಬೆಳ್ಳೂರು ಎಂಬಲ್ಲಿ ನಡೆದಿದೆ.
ಕಲ್ಲಗುಡ್ಡೆಯಿಂದ ಅಮ್ಮುಂಜೆಗೆ ಸಾಗಿಸುತ್ತಿದ್ದ ವೇಳೆ ತೆಂಕಬೆಳ್ಳೂರು ಎಂಬಲ್ಲಿ ಕಾರ್ಯಕರ್ತರು ಅಡ್ಡ ಹಾಕಿ ಆರೋಪಿಗಳಾದ ಗೋಪಾಲ್ ಹಾಗೂ ರಫೀಜ್ ಎಂಬವರನ್ನು ಪೋಲೀಸರಿಗೆ ಒಪ್ಪಿಸಿದ್ದಾರೆ. ವಿಟ್ಲದಲ್ಲಿಯೂ ದಾಳಿ ನಡೆಸಿದ ಸಂಘಟನೆಯ ಕಾರ್ಯ ಕರ್ತರು ಕರು ಸಹಿತ ಆರೋಪಿಗಳನ್ನು ಪೋಲೀಸರಿಗೆ ಒಪ್ಪಿಸಿದ್ದಾರೆ.
ಮಹಮ್ಮದ್ ಹಾಗೂ ಮಸೂದ್ ಎಂಬ ಇಬ್ಬರು ಆರೋಪಿಗಳು ಕರುವನ್ನು ಸಾಗಿಸುತ್ತಿದ್ದ ವೇಳೆ ಕನ್ಯಾನ ಎಂಬಲ್ಲಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಬಳಿಕ ಪೋಲೀಸರಿಗೆ ಒಪ್ಪಿಸಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…