ಬಂಟ್ವಾಳ/ವಿಟ್ಲ : ಅಕ್ರಮವಾಗಿ ಸಾಗಾಟ ಮಾಡುವ ಉದ್ದೇಶದಿಂದ ಕರುವೊಂದನ್ನು ರಿಕ್ಷಾ ಟೆಂಪೋದಲ್ಲಿ ಸಾಗಿಸುತ್ತಿದ್ದ ವೇಳೆ ದಾಳಿ ನಡೆಸಿದ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಕರು ಸಹಿತ ಆರೋಪಿಗಳನ್ನು ಪೋಲೀಸರಿಗೆ ಒಪ್ಪಿಸಿದ ಘಟನೆ ತೆಂಕಬೆಳ್ಳೂರು ಎಂಬಲ್ಲಿ ನಡೆದಿದೆ.
ಕಲ್ಲಗುಡ್ಡೆಯಿಂದ ಅಮ್ಮುಂಜೆಗೆ ಸಾಗಿಸುತ್ತಿದ್ದ ವೇಳೆ ತೆಂಕಬೆಳ್ಳೂರು ಎಂಬಲ್ಲಿ ಕಾರ್ಯಕರ್ತರು ಅಡ್ಡ ಹಾಕಿ ಆರೋಪಿಗಳಾದ ಗೋಪಾಲ್ ಹಾಗೂ ರಫೀಜ್ ಎಂಬವರನ್ನು ಪೋಲೀಸರಿಗೆ ಒಪ್ಪಿಸಿದ್ದಾರೆ. ವಿಟ್ಲದಲ್ಲಿಯೂ ದಾಳಿ ನಡೆಸಿದ ಸಂಘಟನೆಯ ಕಾರ್ಯ ಕರ್ತರು ಕರು ಸಹಿತ ಆರೋಪಿಗಳನ್ನು ಪೋಲೀಸರಿಗೆ ಒಪ್ಪಿಸಿದ್ದಾರೆ.
ಮಹಮ್ಮದ್ ಹಾಗೂ ಮಸೂದ್ ಎಂಬ ಇಬ್ಬರು ಆರೋಪಿಗಳು ಕರುವನ್ನು ಸಾಗಿಸುತ್ತಿದ್ದ ವೇಳೆ ಕನ್ಯಾನ ಎಂಬಲ್ಲಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಬಳಿಕ ಪೋಲೀಸರಿಗೆ ಒಪ್ಪಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…