ಬಂಟ್ವಾಳ: ಆರು ತಿಂಗಳ ಗರ್ಭಿಣಿಯಾಗಿ, ಗರ್ಭಸ್ಥ ಶಿಶುವಿನ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರು ಲೇಡಿಗೋಶನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ತೆಂಕಕಜೆಕಾರು ನಿವಾಸಿ ವಸಂತ ಅವರ ಪತ್ನಿ ಸುಜಾತ(40) ಅವರು ಏಕಾಏಕಿ ಆರೋಗ್ಯ ಏರುಪೇರಾಗಿ ಮೃತಪಟ್ಟ ಘಟನೆ ಫೆ. 14ರ ರಾತ್ರಿ ನಡೆದಿದೆ.
ಶಿಶುವಿಗೆ ಹೃದಯ ಸಂಬಂಧಿ ತೊಂದರೆ ಇದೆ ಎನ್ನುವ ಕಾರಣಕ್ಕೆ ಫೆ. 12ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಸುಮಾರು ೧೦ ವರ್ಷಗಳ ಹಿಂದೆ ವಿವಾಹವಾಗಿದ್ದು, ಬಹಳ ಕಾಲ ಮಕ್ಕಳಾಗಿರಲಿಲ್ಲ, ಪ್ರಸ್ತುತ ಚೊಚ್ಚಲ ಗರ್ಭಿಣಿಯಾಗಿದ್ದರು.
ಹಲವು ವರ್ಷಗಳ ಕಾಲ ಸರಪಾಡಿ ಗ್ರಾಮ ಕರಣಿಕರ ಕಚೇರಿಯಲ್ಲಿ ಸಹಾಯಕಿಯಾಗಿ ಸೇವೆ ಸಲ್ಲಿಸುತ್ತಿದ್ದ, ಅವರು ಗ್ರಾಮದಲ್ಲಿ ಚಿರಪರಿಚಿತರಾಗಿದ್ದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…