ಬಂಟ್ವಾಳ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ ಹಲವರು ಗಾಯಗೊಂಡ ಘಟನೆ ಬಂಟ್ವಾಳದ SVS ಕಾಲೇಜಿನ ಬಳಿ ನಡೆದಿದೆ.
ಪುಂಜಾಲ ಕಟ್ಟೆ, ಮೂರ್ಜೆ, ವಾಮದಪದವು , ಮಾರ್ಗವಾಗಿ ಬಿ. ಸಿ ರೋಡಿಗೆ ತೆರಳುತ್ತಿದ್ದ ಬಸ್ ಇದಾಗಿದ್ದು, ಈ ಬಸ್ ನಲ್ಲಿ ಸುಮಾರು 25 ಮಂದಿ ಪ್ರಯಾಣಿಕರು ಪ್ರಯಣಿಸುತ್ತಿದ್ದು, ಹಲವು ವಿದ್ಯಾರ್ಥಿಗಳು ಪರೀಕ್ಷೆಗೆಂದು ತೆರಳುತ್ತಿದ್ದರು.
ಇದನ್ನೂ ಓದಿ :ಮಂಗಳೂರು: ರಸ್ತೆ ದಾಟುವಾಗ ಬಸ್ ಢಿಕ್ಕಿ ; ವಿದ್ಯಾರ್ಥಿನಿ ದಾರುಣ ಸಾವು -Vishwanews24
ಘಟನೆಯಲ್ಲಿ ಪ್ರಯಾಣಿಕರಾದ ಶ್ಯಾಮಲಾ, ಸ್ವಾತಿ, ಅಭಿನವ್, ಗೋಪಾಲ ಸಪಲ್ಯ ವಾಮದಪದವು, ಹೇಮಾವತಿ ವಾಮದಪದವು, ಚಂದ್ರಾವತಿ ಅಣ್ಣಳಿಕೆ, ವಿದ್ಯಾರ್ಥಿನಿಯರಾದ ಕೊಯ್ಲದ ವಹೀದಾ, ಮಾವಿನಕಟ್ಟೆಯ ವಿಖ್ಯಾತಿ, ವಾಮದಪದವಿನ ವೈಷ್ಣವಿ ಹಾಗೂ ಇತರ ಪ್ರಯಾಣಿಕರು ಗಾಯಗೊಂಡಿದ್ದಾರೆ. ಎಲ್ಲರನ್ನೂ ಬಂಟ್ವಾಳದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದೇ ಸಮಯದಲ್ಲಿ ಆರೋಗ್ಯ ಸಚಿವರಾದ ಡಾ. ಸುಧಾಕರ್ ಬಂಟ್ವಾಳದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ್ದು, ಗಾಯಗೊಂಡ ಪ್ರಯಾಣಿಕರ ಆರೋಗ್ಯ ವಿಚಾರಿಸಿದರು. ಮಾತ್ರವಲ್ಲದೆ, ಅಪಘಾತದ ಹಿನ್ನೆಲೆಯನ್ನು ತಿಳಿದುಕೊಂಡು ಘಟನೆಯ ಕುರಿತಾಗಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಈ ಸಮಯದಲ್ಲಿ ಶಾಸಕ ರಾಜೇಶ್ ನಾಯ್ಕ್ ಕೂಡಾ ಉಪಸ್ಥಿತರಿದ್ದರು.
ಇದನ್ನೂ ಓದಿ :ಹೆಚ್.ಡಿ.ದೇವೇಗೌಡ ದಂಪತಿಗೆ ಕೊರೊನಾ ಪಾಸಿಟಿವ್ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…