Featured

ಬಂಟ್ವಾಳ: ಕಾರಣಿಕ ಕ್ಷೇತ್ರ ಪನೋಲಿಬೈಲ್ ನಲ್ಲಿ ಸಂಭ್ರಮದಿಂದ ಜರಗಿದ ವರ್ಷಾವಧಿ ನೇಮೋತ್ಸವ -Vishwanews24

ಬಂಟ್ವಾಳ: ಕಾರಣಿಕ ಕ್ಷೇತ್ರ ಪನೋಲಿಬೈಲ್ ನಲ್ಲಿ ಸಂಭ್ರಮದಿಂದ ಜರಗಿದ ವರ್ಷಾವಧಿ ನೇಮೋತ್ಸವ -Vishwanews24

ಮಂಗಳೂರು: ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಶ್ರೀ ಕ್ಷೇತ್ರ ಪನೋಲಿಬೈಲು ಹೆಸರನ್ನು ಕೇಳದೆ ಇರುವವರು ಕರಾವಳಿಯಲ್ಲಿ ಬಹು ವಿರಳ. ಈ ಕ್ಷೇತ್ರದ ಹೆಸರಲ್ಲೇ ಒಂದು ರೀತಿಯ ಭಯ ಭಕ್ತಿ ಶ್ರದ್ಧೆ ಇದೆ.

ಈ ಕ್ಷೇತ್ರ ಅತಿ ಕಾರಣಿಕದ ದೈವಸ್ಥಾನವಾಗಿದೆ. ಪನೋಲಿಬೈಲು ಸುಮಾರು 400 ಕ್ಕೂ ಹೆಚ್ಚು ಇತಿಹಾಸವಿರುವ ದೈವಸ್ಥಾನಗಳಲ್ಲಿ ಒಂದಾಗಿದೆ. ಉಪ್ಪಿನಂಗಡಿಯ ವೈಲಾಯ ಎಂಬವರ ಕುಲದೇವರಾಗಿ ಬೆಳಗಿದ ಕಲ್ಲುರ್ಟಿ ಕಲ್ಕುಡರೆಂಬ ಎರಡು ದೈವ ಶಕ್ತಿಗಳು ಶ್ರೀ ಕ್ಷೇತ್ರ ಪನೋಲಿಬೈಲಿನಲ್ಲಿ ನೆಲೆಯಾದರು ಎಂಬುದು ಇಲ್ಲಿನ ಚಾರಿತ್ರ್ಯ. ಪನೋಲಿಬೈಲ್ ಕ್ಷೇತ್ರದಲ್ಲಿ ಅನೇಕ ಕಾರಣಿಕಗಳು ನಡೆದಿದೆ, ಇಂದಿಗೂ ನಡೆಯುತ್ತಲೇ ಇದೆ. ಭಕ್ತರು ನೀಡುವ ಅಗೇಲು ಸೇವೆ ದಾಖಲೆಯ ಪುಟ ಸೇರಿದೆ.

ಈ ದೈವೀ ಕ್ಷೇತ್ರವನ್ನು ನಂಬಿ ಅದೆಷ್ಟೋ ನೊಂದ ಜೀವಗಳು ಈ ತಾಯಿಯ ಹೆಸರನ್ನು ಹೇಳಿ ಜೀವನ ನಡೆಸುತ್ತಿದ್ದಾರೆ. ಮನೆಯಲ್ಲಿ ಕಷ್ಟ, ಅನಾರೋಗ್ಯ, ಕಂಕಣಭಾಗ್ಯ, ಆಸ್ತಿ ವಿಚಾರದಲ್ಲಿ ತಕರಾರು ಇದ್ದವರು ಇಲ್ಲಿಗೆ ಹರಕೆ ಹೇಳಿದರೆ ಸಾಕು, ಕ್ಷಣ ಮಾತ್ರದಲ್ಲಿ ನೆನೆದ ಕೆಲಸ ಕೈಗೂಡಿದ ನಿದರ್ಶನಗಳಿವೆ. ಇಂದಿಗೂ ಕೂಡ ಅದು ನಡೆಯುತ್ತಿದೆ ಎಂಬುದೇ ಪವಾಡ. ಆದ್ದರಿಂದಲೇ ಪನೋಲಿಬೈಲ್ ಕ್ಷೇತ್ರಕ್ಕೆ ಭಕ್ತರ ದಂಡೇ ಅಗಮಿಸುತ್ತದೆ.

ನಿನ್ನೆ ರಾತ್ರಿ ನಡೆದ ವರ್ಷಾವಧಿ ಕೋಲೋತ್ಸವ ಕಣ್ತುಂಬಿಕೊಳ್ಳಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪುನೀತರಾದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

3 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

3 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

3 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

3 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

4 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

4 hours ago