Featured

ಬಂಟ್ವಾಳ: ಕಾರಿಂಜ ಕ್ಷೇತ್ರ ಪಾವಿತ್ರ್ಯಕ್ಕೆ ಧಕ್ಕೆ ತರುವ ಚಟುವಟಿಕೆಗಳನ್ನು ಮಾಡಿದರೆ ಕಠಿಣ ಕಾನೂನು ಕ್ರಮ ಪೊಲೀಸರಿಂದ ಎಚ್ಚರಿಕೆ ಬ್ಯಾನರ್ – Vishwanews24

ಬಂಟ್ವಾಳ: ಕಾರಿಂಜ ಕ್ಷೇತ್ರ ಪಾವಿತ್ರ್ಯಕ್ಕೆ ಧಕ್ಕೆ ತರುವ ಚಟುವಟಿಕೆಗಳನ್ನು ಮಾಡಿದರೆ ಕಠಿಣ ಕಾನೂನು ಕ್ರಮ ಪೊಲೀಸರಿಂದ ಎಚ್ಚರಿಕೆ ಬ್ಯಾನರ್ – Vishwanews24

ಬಂಟ್ವಾಳ: ಇತಿಹಾಸ ಪ್ರಸಿದ್ಧ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಪರಿಸರದಲ್ಲಿ ದೇವಾಲಯದ ಪಾವಿತ್ರ್ಯಕ್ಕೆ ಧಕ್ಕೆ ತರುವ ಚಟುವಟಿಕೆಗಳನ್ನು ಮಾಡಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದ್ದು ಈ ಬಗ್ಗೆ ಎಚ್ಚರಿಕೆ ಯ ಬ್ಯಾನರ್ ಒಂದನ್ನು ಪೊಲೀಸರು ದೇವಾಲಯ ದ ಪರಿಸರದಲ್ಲಿ ಅಳವಡಿಸಿದ್ದಾರೆ.

ಕಾವಳಮೂಡೂರು ಗ್ರಾಮದ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಪರಿಸರದಲ್ಲಿ ದೇಗುಲದ ಪಾವಿತ್ರ್ಯಕ್ಕೆ ಧಕ್ಕೆ ತರುವಂತಹ ಧೂಮಪಾನ, ಮದ್ಯಪಾನ, ಅಥವಾ ಇನ್ನಾವುದೇ ಅನೈತಿಕ ಚಟುವಟಿಕೆಗಳನ್ನು ಮಾಡಬಾರದು.

ಇಂತಹ ಚಟುವಟಿಕೆಗಳು ಪರಿಸರದಲ್ಲಿ ಕಂಡು ಬಂದಲ್ಲಿ ತುರ್ತು ಸ್ಪಂದನಾ ಸೇವೆ ನಂಬರ್ (ERSS): 112, ಪುಂಜಾಲಕಟ್ಟೆ ಪೊಲೀಸ್ ಠಾಣೆ 08256-279375, 8277986411 ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಎಂದು ಪ್ರಕಟನೆಯ ಬ್ಯಾನರ್ ನ್ನು ಪೋಲೀಸರು ಕಾರಿಂಜ ದೇವಾಲಯದ ಪರಿಸರದಲ್ಲಿ ಹಾಕಿದ್ದಾರೆ.

ಇತ್ತೀಚಿನ ದಿನಗಳಲ್ಲಿ ದೇವಾಲಯದ ಪಾವಿತ್ರ್ಯಕ್ಕೆ ಧಕ್ಕೆ ಉಂಟು ಮಾಡಿದ ಅನೇಕ ಘಟನೆಗಳು ಮರುಕಳಿಸಿದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಈ ಕ್ರಮದ ಮೂಲಕ ಎಚ್ಚರಿಕೆ ನೀಡಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

20 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago