ಬಂಟ್ವಾಳ: ತನಗೆ ಉದ್ಯೋಗಕ್ಕೆ ಸೇರ್ಪಡೆಯಾಗಲು ಇರುವ ಬಗ್ಗೆ ಇಂಟರ್ವ್ಯೂಗೆ ಲೆಟರ್ ಬಂದಿದ್ದು, ತಾನು ಇಂಟರ್ವ್ಯೂಗೆ ಹೋಗಿ ಬರುತ್ತೇನೆ ಎಂದು ಮನೆಮಂದಿಯಲ್ಲಿ ಹೇಳಿ ಹೋಗಿದ್ದ ಯುವತಿ ಮರಳಿ ಬಾರದೇ ನಾಪತ್ತೆಯಾಗಿದ್ದಾಳೆ.
ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದ ಕಂಬಳಬೆಟ್ಟು ನಿವಾಸಿ ದಿವಂಗತ ಆನಂದ ಅವರ ಪುತ್ರಿ ಸುಶ್ಮಿತ ( 21) ನಾಪತ್ತೆಯಾದ ಯುವತಿ.
ನವೆಂಬರ್ 8 ರಂದು ಮಂಗಳವಾರ ಬೆಳಿಗ್ಗೆ ಮನೆಯಿಂದ ಮಂಗಳೂರಿನಲ್ಲಿ ಕೆಲಸವೊಂದರ ಇಂಟರ್ವ್ಯೂ ಇದೆ ಎಂದು ಹೇಳಿ ಮನೆಯಿಂದ ಹೋದವಳು ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ.
ವಿಟ್ಲ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಈಕೆಯ ಹುಡುಕಾಟ ನಡೆಸುತ್ತಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…