ಬಂಟ್ವಾಳ: ಪೊಳಲಿ ಸಮೀಪದ ಕಲ್ಕುಟದ ಗದ್ದೆಯೊಂದರಲ್ಲಿ ನರ್ತೆ( ಶಂಕುಹುಳು) ಹೆಕ್ಕುವ ವೇಳೆ ಯುವಕನೋರ್ವ ನೀರು ಹಾಗೂ ಕೆಸರಿನಲ್ಲಿ ಹೂತು ಮೃತಪಟ್ಟ ಘಟನೆ ಬುಧವಾರ ನಡೆದಿದೆ.
ಕರಿಯಂಗಳ ಗ್ರಾಮದ ಸಾಣೂರುಪದವು ನಿವಾಸಿ ದಾಮೋದರ್(31) ಮೃತಪಟ್ಟ ಯುವಕ.
ದಾಮೋದರ್ ಗದ್ದೆಯ ಬದುವಿನಲ್ಲಿ ಕೂತು ನರ್ತೆ ಹೆಕ್ಕುತ್ತಿದ್ದ ವೇಳೆ ಆಯತಪ್ಪಿ ಗದ್ದೆಗೆ ಬಿದ್ದಿದ್ದಾರೆ. ಗದ್ದೆಯಲ್ಲಿ ನೀರಿನ ಜತೆಗೆ ಕೆಸರು ಕೂಡ ತುಂಬಿಕೊಂಡಿದ್ದು, ಈ ವೇಳೆ ಅವರ ಕುತ್ತಿಗೆವರೆಗೂ ಹೂತು ಹೋಗಿದ್ದಾರೆ. ಬಳಿಕ ಮೇಲಕ್ಕೆ ಬರಲು ಆಗದೆ ಮೃತಪಟ್ಟಿದ್ದಾರೆ.
ಮೇಸ್ತ್ರಿ ಕೆಲಸ ನಿರ್ವಹಿಸುತ್ತಿದ್ದ ದಾಮೋದರ್ ಅವರು ತಂದೆ-ತಾಯಿ, ಪತ್ನಿ, ಸಣ್ಣ ಮಗು ಸೇರಿದಂತೆ ಕುಟುಂಬ ವರ್ಗವನ್ನು ಅಗಲಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…