ಬಂಟ್ವಾಳ: ಪೊಳಲಿ ಸಮೀಪದ ಕಲ್ಕುಟದ ಗದ್ದೆಯೊಂದರಲ್ಲಿ ನರ್ತೆ( ಶಂಕುಹುಳು) ಹೆಕ್ಕುವ ವೇಳೆ ಯುವಕನೋರ್ವ ನೀರು ಹಾಗೂ ಕೆಸರಿನಲ್ಲಿ ಹೂತು ಮೃತಪಟ್ಟ ಘಟನೆ ಬುಧವಾರ ನಡೆದಿದೆ.
ಕರಿಯಂಗಳ ಗ್ರಾಮದ ಸಾಣೂರುಪದವು ನಿವಾಸಿ ದಾಮೋದರ್(31) ಮೃತಪಟ್ಟ ಯುವಕ.
ದಾಮೋದರ್ ಗದ್ದೆಯ ಬದುವಿನಲ್ಲಿ ಕೂತು ನರ್ತೆ ಹೆಕ್ಕುತ್ತಿದ್ದ ವೇಳೆ ಆಯತಪ್ಪಿ ಗದ್ದೆಗೆ ಬಿದ್ದಿದ್ದಾರೆ. ಗದ್ದೆಯಲ್ಲಿ ನೀರಿನ ಜತೆಗೆ ಕೆಸರು ಕೂಡ ತುಂಬಿಕೊಂಡಿದ್ದು, ಈ ವೇಳೆ ಅವರ ಕುತ್ತಿಗೆವರೆಗೂ ಹೂತು ಹೋಗಿದ್ದಾರೆ. ಬಳಿಕ ಮೇಲಕ್ಕೆ ಬರಲು ಆಗದೆ ಮೃತಪಟ್ಟಿದ್ದಾರೆ.
ಮೇಸ್ತ್ರಿ ಕೆಲಸ ನಿರ್ವಹಿಸುತ್ತಿದ್ದ ದಾಮೋದರ್ ಅವರು ತಂದೆ-ತಾಯಿ, ಪತ್ನಿ, ಸಣ್ಣ ಮಗು ಸೇರಿದಂತೆ ಕುಟುಂಬ ವರ್ಗವನ್ನು ಅಗಲಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…