ಬಂಟ್ವಾಳ: ಪೊಳಲಿ ಸಮೀಪದ ಕಲ್ಕುಟದ ಗದ್ದೆಯೊಂದರಲ್ಲಿ ನರ್ತೆ( ಶಂಕುಹುಳು) ಹೆಕ್ಕುವ ವೇಳೆ ಯುವಕನೋರ್ವ ನೀರು ಹಾಗೂ ಕೆಸರಿನಲ್ಲಿ ಹೂತು ಮೃತಪಟ್ಟ ಘಟನೆ ಬುಧವಾರ ನಡೆದಿದೆ.
ಕರಿಯಂಗಳ ಗ್ರಾಮದ ಸಾಣೂರುಪದವು ನಿವಾಸಿ ದಾಮೋದರ್(31) ಮೃತಪಟ್ಟ ಯುವಕ.
ದಾಮೋದರ್ ಗದ್ದೆಯ ಬದುವಿನಲ್ಲಿ ಕೂತು ನರ್ತೆ ಹೆಕ್ಕುತ್ತಿದ್ದ ವೇಳೆ ಆಯತಪ್ಪಿ ಗದ್ದೆಗೆ ಬಿದ್ದಿದ್ದಾರೆ. ಗದ್ದೆಯಲ್ಲಿ ನೀರಿನ ಜತೆಗೆ ಕೆಸರು ಕೂಡ ತುಂಬಿಕೊಂಡಿದ್ದು, ಈ ವೇಳೆ ಅವರ ಕುತ್ತಿಗೆವರೆಗೂ ಹೂತು ಹೋಗಿದ್ದಾರೆ. ಬಳಿಕ ಮೇಲಕ್ಕೆ ಬರಲು ಆಗದೆ ಮೃತಪಟ್ಟಿದ್ದಾರೆ.
ಮೇಸ್ತ್ರಿ ಕೆಲಸ ನಿರ್ವಹಿಸುತ್ತಿದ್ದ ದಾಮೋದರ್ ಅವರು ತಂದೆ-ತಾಯಿ, ಪತ್ನಿ, ಸಣ್ಣ ಮಗು ಸೇರಿದಂತೆ ಕುಟುಂಬ ವರ್ಗವನ್ನು ಅಗಲಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…