ಬಂಟ್ವಾಳ : ನಾವು ಮರಳಿ ಬರುತ್ತೇವೆ ಎಂದು ರಸ್ತೆಯಲ್ಲಿ ಬರೆಯುವ ಮೂಲಕ ಪಿಎಫ್ಐ ಸಂಘಟನೆಯು ಆರ್ಎಸ್ಎಸ್ಗೆ ಬೆದರಿಕೆ ಹಾಕಿರುವ ಘಟನೆ ಬಂಟ್ವಾಳ ತಾಲೂಕಿನ ಪಿಲತಾಬೆಟ್ಟು ಗ್ರಾಮದ ಸ್ನೇಹಗಿರಿ ಎಂಬಲ್ಲಿ ಬೆಳಕಿಗೆ ಬಂದಿದೆ.
ಚಡ್ಡಿಗಳೆ ಎಚ್ಚರ ನಾವು ಮರಳಿ ಬರುತ್ತೇವೆ ಎಂದು ರಸ್ತೆಯಲ್ಲಿ ಬರೆದುಕೊಂಡಿದ್ದು, ಸ್ಥಳೀಯರು ಪುಂಜಾಲ್ ಕಟ್ಟೆ ಠಾಣೆಗೆ ಈ ಬಗ್ಗೆ ಮಾಹಿತಿ ನೀಡಿ ತಕ್ಷಣಕ್ಕೆ ಕ್ರಮ ಜರುಗಿಸಿ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸುತ್ತಾರೆ.
ಇನ್ನು ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಕೇಂದ್ರ ಸರಕಾರದ ಎ.ಎನ್.ಐ.ದಾಳಿಯ ಹಿನ್ನೆಲೆಯಲ್ಲಿ ಪಿ.ಎಫ್.ಐ.ಸಂಘಟನೆ ಚಡ್ಡಿಗಳೆ ಎಚ್ಚರ ಎಂಬ ಸಂದೇಶವನ್ನು ಗ್ರಾಮಾಂತರ ಭಾಗದ ರಸ್ತೆಯಲ್ಲಿ ಬರೆದ ಬರಹ ಇದೀಗ ಪೋಲಿಸರನ್ನು ನಿದ್ದೆಗೆಡಿಸುವಂತೆ ಮಾಡಿದೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…