ಬಂಟ್ವಾಳ: ಚಿಕನ್ ಟಿಕ್ಕಾ ಪಾರ್ಸೆಲ್ ಕೊಳ್ಳಲು ಬಂದ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಕಲ್ಲಡ್ಕದಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಕಲ್ಲಡ್ಕ-ವಿಟ್ಲ ರಸ್ತೆಯಲ್ಲಿರುವ ಟಿಕ್ಕಾ ಪಾಯಿಂಟ್ ಗೆ ಅಪ್ರಾಪ್ತ ಬಾಲಕ 8 ಗಂಟೆ ಸುಮಾರಿಗೆ ಟಿಕ್ಕಾ ಪಾರ್ಸೆಲ್ ಕೊಳ್ಳಲು ಬಂದಿದ್ದಾನೆ. ಆ ವೇಳೆ ಬಾಲಕನಲ್ಲಿ ಅಂಗಡಿ ಒಳಗಿಂದ ಪಾರ್ಸೆಲ್ ಗೆ ಪ್ಲ್ಯಾಸ್ಟಿಕ್ ಕವರ್ ತೆಗೆದುಕೊಳ್ಳುವಂತೆ ಅಂಗಡಿ ಮಾಲೀಕ ಮಹಮ್ಮದ್ ಅಶ್ರಫ್ ಕರೆದಿದ್ದಾನೆ. ಬಾಲಕ ಒಳಗೆ ಬರುತ್ತಿದ್ದಂತೆ ಆರೋಪಿ ಅಂಗಡಿ ಮಾಲೀಕ ಅಶ್ರಫ್ ಬಾಲಕನ ಹಿಂಬದಿಯಿಂದ ಹೋಗಿ ಆತನನ್ನು ಹಿಡಿದು ಎತ್ತಿಕೊಂಡು ಅಲ್ಲೇ ಸಮೀಪದ ತೋಟಕ್ಕೆ ಕರೆದುಕೊಂಡು ಹೋಗಿ ಅಲ್ಲಿ ದೌರ್ಜನ್ಯ ಎಸಗಿದ್ದಾನೆಂದು ಆರೋಪಿಸಲಾಗಿದೆ.
ಕಾರ್ಕಳ: ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ; ಸವಾರ ಮೃತ್ಯು – Vishwanews24
ಈ ಘಟನೆಯ ಕೆಲವು ದಿನಗಳ ಬಳಿಕ ಬಾಲಕ ಕಲ್ಲಡ್ಕ ಪೇಟೆಗೆ ಹಾಲು ತರಲೆಂದು ಅಂಗಡಿಗೆ ಹೋಗಿ ವಾಪಾಸ್ಸಾಗುವಾಗ ಎದುರಿನಿಂದ ಬಂದ ಆರೋಪಿ ಈತನನ್ನು ಬರುವಂತೆ ಒತ್ತಾಯಿಸಿದ್ದಾನೆ. ನಾನು ಬರುವುದಿಲ್ಲ ಎಂದು ವಿರೋಧ ವ್ಯಕ್ತಪಡಿಸಿದ ಬಾಲಕನ ಮೇಲೆ ಹಲ್ಲೆ ನಡೆಸಿದ್ದಾನೆ.ಬಾಲಕ ತಪ್ಪಿಸಿಕೊಂಡು ಮನೆಗೆ ಹೋಗಿ ಪೋಷಕರಿಗೆ ವಿಚಾರ ತಿಳಿಸಿದ್ದಾನೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…
ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…
ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…
ಪ್ಯಾಸೆಂಜರ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…
ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ ತಿರುವನಂತಪುರಂ: ಕೇರಳಂ ಸರಕಾರದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕರಿಸಿದರು.…
ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ : ನಾಳೆ 1.52 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಪರಮೇಶ್ವರ್ ಬೆಂಗಳೂರು: ತುಮಕೂರಿನಲ್ಲಿ ನಾಳೆ…