ಬಂಟ್ವಾಳ: ಚಿಕನ್ ಟಿಕ್ಕಾ ಪಾರ್ಸೆಲ್ ಕೊಳ್ಳಲು ಬಂದ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಕಲ್ಲಡ್ಕದಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಕಲ್ಲಡ್ಕ-ವಿಟ್ಲ ರಸ್ತೆಯಲ್ಲಿರುವ ಟಿಕ್ಕಾ ಪಾಯಿಂಟ್ ಗೆ ಅಪ್ರಾಪ್ತ ಬಾಲಕ 8 ಗಂಟೆ ಸುಮಾರಿಗೆ ಟಿಕ್ಕಾ ಪಾರ್ಸೆಲ್ ಕೊಳ್ಳಲು ಬಂದಿದ್ದಾನೆ. ಆ ವೇಳೆ ಬಾಲಕನಲ್ಲಿ ಅಂಗಡಿ ಒಳಗಿಂದ ಪಾರ್ಸೆಲ್ ಗೆ ಪ್ಲ್ಯಾಸ್ಟಿಕ್ ಕವರ್ ತೆಗೆದುಕೊಳ್ಳುವಂತೆ ಅಂಗಡಿ ಮಾಲೀಕ ಮಹಮ್ಮದ್ ಅಶ್ರಫ್ ಕರೆದಿದ್ದಾನೆ. ಬಾಲಕ ಒಳಗೆ ಬರುತ್ತಿದ್ದಂತೆ ಆರೋಪಿ ಅಂಗಡಿ ಮಾಲೀಕ ಅಶ್ರಫ್ ಬಾಲಕನ ಹಿಂಬದಿಯಿಂದ ಹೋಗಿ ಆತನನ್ನು ಹಿಡಿದು ಎತ್ತಿಕೊಂಡು ಅಲ್ಲೇ ಸಮೀಪದ ತೋಟಕ್ಕೆ ಕರೆದುಕೊಂಡು ಹೋಗಿ ಅಲ್ಲಿ ದೌರ್ಜನ್ಯ ಎಸಗಿದ್ದಾನೆಂದು ಆರೋಪಿಸಲಾಗಿದೆ.
ಕಾರ್ಕಳ: ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ; ಸವಾರ ಮೃತ್ಯು – Vishwanews24
ಈ ಘಟನೆಯ ಕೆಲವು ದಿನಗಳ ಬಳಿಕ ಬಾಲಕ ಕಲ್ಲಡ್ಕ ಪೇಟೆಗೆ ಹಾಲು ತರಲೆಂದು ಅಂಗಡಿಗೆ ಹೋಗಿ ವಾಪಾಸ್ಸಾಗುವಾಗ ಎದುರಿನಿಂದ ಬಂದ ಆರೋಪಿ ಈತನನ್ನು ಬರುವಂತೆ ಒತ್ತಾಯಿಸಿದ್ದಾನೆ. ನಾನು ಬರುವುದಿಲ್ಲ ಎಂದು ವಿರೋಧ ವ್ಯಕ್ತಪಡಿಸಿದ ಬಾಲಕನ ಮೇಲೆ ಹಲ್ಲೆ ನಡೆಸಿದ್ದಾನೆ.ಬಾಲಕ ತಪ್ಪಿಸಿಕೊಂಡು ಮನೆಗೆ ಹೋಗಿ ಪೋಷಕರಿಗೆ ವಿಚಾರ ತಿಳಿಸಿದ್ದಾನೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…