ಬಂಟ್ವಾಳ: ಚಿಕನ್ ಟಿಕ್ಕಾ ಪಾರ್ಸೆಲ್ ಕೊಳ್ಳಲು ಬಂದ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಕಲ್ಲಡ್ಕದಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಕಲ್ಲಡ್ಕ-ವಿಟ್ಲ ರಸ್ತೆಯಲ್ಲಿರುವ ಟಿಕ್ಕಾ ಪಾಯಿಂಟ್ ಗೆ ಅಪ್ರಾಪ್ತ ಬಾಲಕ 8 ಗಂಟೆ ಸುಮಾರಿಗೆ ಟಿಕ್ಕಾ ಪಾರ್ಸೆಲ್ ಕೊಳ್ಳಲು ಬಂದಿದ್ದಾನೆ. ಆ ವೇಳೆ ಬಾಲಕನಲ್ಲಿ ಅಂಗಡಿ ಒಳಗಿಂದ ಪಾರ್ಸೆಲ್ ಗೆ ಪ್ಲ್ಯಾಸ್ಟಿಕ್ ಕವರ್ ತೆಗೆದುಕೊಳ್ಳುವಂತೆ ಅಂಗಡಿ ಮಾಲೀಕ ಮಹಮ್ಮದ್ ಅಶ್ರಫ್ ಕರೆದಿದ್ದಾನೆ. ಬಾಲಕ ಒಳಗೆ ಬರುತ್ತಿದ್ದಂತೆ ಆರೋಪಿ ಅಂಗಡಿ ಮಾಲೀಕ ಅಶ್ರಫ್ ಬಾಲಕನ ಹಿಂಬದಿಯಿಂದ ಹೋಗಿ ಆತನನ್ನು ಹಿಡಿದು ಎತ್ತಿಕೊಂಡು ಅಲ್ಲೇ ಸಮೀಪದ ತೋಟಕ್ಕೆ ಕರೆದುಕೊಂಡು ಹೋಗಿ ಅಲ್ಲಿ ದೌರ್ಜನ್ಯ ಎಸಗಿದ್ದಾನೆಂದು ಆರೋಪಿಸಲಾಗಿದೆ.
ಕಾರ್ಕಳ: ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ; ಸವಾರ ಮೃತ್ಯು – Vishwanews24
ಈ ಘಟನೆಯ ಕೆಲವು ದಿನಗಳ ಬಳಿಕ ಬಾಲಕ ಕಲ್ಲಡ್ಕ ಪೇಟೆಗೆ ಹಾಲು ತರಲೆಂದು ಅಂಗಡಿಗೆ ಹೋಗಿ ವಾಪಾಸ್ಸಾಗುವಾಗ ಎದುರಿನಿಂದ ಬಂದ ಆರೋಪಿ ಈತನನ್ನು ಬರುವಂತೆ ಒತ್ತಾಯಿಸಿದ್ದಾನೆ. ನಾನು ಬರುವುದಿಲ್ಲ ಎಂದು ವಿರೋಧ ವ್ಯಕ್ತಪಡಿಸಿದ ಬಾಲಕನ ಮೇಲೆ ಹಲ್ಲೆ ನಡೆಸಿದ್ದಾನೆ.ಬಾಲಕ ತಪ್ಪಿಸಿಕೊಂಡು ಮನೆಗೆ ಹೋಗಿ ಪೋಷಕರಿಗೆ ವಿಚಾರ ತಿಳಿಸಿದ್ದಾನೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…