ಬಂಟ್ವಾಳ : ಭೂ ಒಡೆತನ, ಹಕ್ಕುಪತ್ರ ನಿವೇಶನ ಸಹಿತ ಜನಪರವಾದ ಅನೇಕ ಯೋಜನೆಗಳನ್ನು ಆರಂಭ ಮಾಡಿದ್ದೇ ಕಾಂಗ್ರೇಸ್ ಪಕ್ಷ. ಆದರೆ ಸುಳ್ಳು ಆರೋಪಗಳಲ್ಲೇ ಮುಳುಗಿರುವ ಬಿಜೆಪಿ ಧರ್ಮ ದೇಶ ಅಂತ ಹೇಳಿ ಹೀಗೆ ಬೇರೆ ರೀತಿಯಲ್ಲಿ ಜನರನ್ನು ಮೋಸ ಮಾಡಿ, ಸುಳ್ಳು ಹೇಳಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಆರೋಪಿಸಿದ್ದಾರೆ.
ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ಸಮಿತಿ, ಬಿ.ಮೂಡ ವಲಯ ಕಾಂಗ್ರೇಸ್ ಸಮಿತಿಯ ಆಶ್ರಯದಲ್ಲಿ ಬಿ.ಸಿ. ರೋಡಿನಲ್ಲಿ ಗುರುವಾರ ನಡೆದ ಜನಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ ಅವಧಿಯ ಚುನಾವಣಾ ಸಂದರ್ಭದಲ್ಲಿ ಕಾನೂನು ಬಾಹಿರವಾಗಿ ಹಕ್ಕು ಪತ್ರ ನೀಡಿದೆ. ಬಿಪಿಎಲ್ ಕಾರ್ಡ್ ರದ್ದುಮಾಡಿ ಜನರಿಗೆ ಅನ್ಯಾಯ ಮಾಡಿದ್ದು ಬಿಜೆಪಿ ಸರ್ಕಾರ. ಋಣಮುಕ್ತ ಕಾರ್ಯಕ್ರಮ ಮಾಡಿದ್ದೇ ಕಾಂಗ್ರೆಸ್ ಚರಿತ್ರೆಯಾಗಿದೆ, ಸರ್ಕಾರಗಳು ದಿವಾಳಿಯಾಗುವುದು ಬಡವರಿಗೆ ನೀಡುವ ಕಾರ್ಯಕ್ರಮಗಳಿಂದ ಅಲ್ಲ, ಬಂಡವಾಳ ಶಾಹಿಗಳಿಗೆ ಬ್ಯಾಂಕ್ ಸಾಲ ನೀಡಿ ಮನ್ನಾ ಮಾಡಿದ್ದೀರಿಲ್ಲ ನೀವು. ಅದರಿಂದ ದೇಶ ದಿವಾಳಿಯಾಗುವ ಸಾಧ್ಯತೆಗಳಿವೆ ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…