ಬಂಟ್ವಾಳ : ಜೋಕಾಲಿಯಲ್ಲಿ ಆಟ ಆಡುತ್ತಿರುವ ವೇಳೆ ಹಗ್ಗ ಕುತ್ತಿಗೆಗೆ ಸುತ್ತಿಕೊಂಡ ಪರಿಣಾಮ ಬಾಲಕಿಯೊಬ್ಬಳು ಪ್ರಾಣಕಳೆದುಕೊಂಡ ಘಟನೆ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಬುಡೋಳಿ ಮಡಲ ನಿವಾಸಿ ಕಿಶೋರ್ ಅವರ ಪುತ್ರಿ ತೀರ್ಥಶ್ರೀ ಎಂದು ಗುರುತಿಸಲಾಗಿದೆ. ಶೇರಾ ಶಾಲೆಯಲ್ಲಿ 3ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಈಕೆಗೆ ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿದೆ ಎಂದು ಹೇಳಲಾಗಿದೆ. ವಿಟ್ಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೋಲೀಸರು ಭೇಟಿ ನೀಡಿದ್ದಾರೆ.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…