ಬಂಟ್ವಾಳ: ಬೋಳಂತೂರು ಸಮೀಪದ ನಾರ್ಶ ನಿವಾಸಿ, ಉದ್ಯಮಿ ಸುಲೈಮಾನ್ ಹಾಜಿ ಅವರ ಮನೆಯಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳ ಸೋಗಿನಲ್ಲಿ ದರೋಡೆ ನಡೆಸಿದ ಸಂದರ್ಭ ಮನೆಯರಿಂದ ಕಸಿದುಕೊಂಡ ಮೊಬೈಲ್ ಗಳು ಮನೆಯಲ್ಲೇ ಪತ್ತೆಯಾಗಿವೆ ಎಂದು ತಿಳಿದುಬಂದಿದೆ.
ಪೊಲೀಸ್ ಅಧಿಕಾರಿಗಳ ತಂಡ ಮಾಹಿತಿಗಳನ್ನು ಪಡೆದುಕೊಂಡು ತನಿಖೆ ಮುಂದುವರಿಸಿದೆ.
ದರೋಡೆಕೋರರು ಮನೆಯನ್ನು ಪ್ರವೇಶಿಸುತ್ತಿದ್ದಂತೆ ಮನೆಯವರಲ್ಲಿದ್ದ 5 ಮೊಬೈಲ್ ಅನ್ನು ತಮ್ಮ ವಶಕ್ಕೆ ಪಡೆದು ಕೊಂಡಿದ್ದರು. ಅವರು ಹಿಂದಿರುಗುವ ಸಂದರ್ಭ ಇದನ್ನು ಅವರ ಜತೆಯಲ್ಲೇ ತೆಗೆದುಕೊಂಡು ಹೋಗಿದ್ದರೆಂದು ಹೇಳಲಾಗಿತ್ತು.
ಆದರೆ ಮೊಬೈಲ್ ಗಳಿಂದ ಸಿಮ್ ತೆಗೆದು ಮನೆಯ ಮೂರನೇ ಮಹಡಿಯಲ್ಲಿ ಎಸೆದು ಹೋಗಿರುವುದು ಬೆಳಕಿಗೆ ಬಂದಿದೆ. ಸಿಮ್ ಗಳನ್ನು ತುಂಡರಿಸಿ ಅಲ್ಲೇ ಎಸೆದಿದ್ದಾರೆ ಎಂದು ಹೇಳಲಾಗಿದೆ.
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…