ಬಂಟ್ವಾಳ: ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆಯ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದು, ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ.
ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಅವರ ಪುತ್ರ ದಿಗಂತ್(17) ನಾಪತ್ತೆಯಾದ ವಿದ್ಯಾರ್ಥಿ. ಆತ ಫೆ. 250 ಮಂಗಳವಾರ ಸಂಜೆ
ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿದ್ದು, ಆದರೆ ದೇವಸ್ಥಾನಕ್ಕೆ ಹೋಗದೆ, ಮನೆಗೂ ಮರಳದೆ ನಾಪತ್ತೆಯಾಗಿದ್ದಾನೆ.
ಬಳಿಕ ಹುಡುಕಾಡಿದಾಗ ಆತನ ಚಪ್ಪಲಿಗಳು ಹಾಗೂ ಮೊಬೈಲ್ ರೈಲ್ವೇ ಹಳಿ ಬಳಿ ಪತ್ತೆಯಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…
ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…
ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…
ಪಡುಬಿದ್ರಿ: ಪಾನ್ ಸ್ಟಾಲ್ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…
ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ ಸುಳ್ಯ : ಕೌಟುಂಬಿಕ…