Featured

ಬಂಟ್ವಾಳ: ನೆರೆ ಸಂತ್ರಸ್ತರಿಗೆ ಹತ್ತು ಸಾವಿರ ರೂ. ಸಹಾಯ ಧನ ನೀಡಿದ ಯು.ಟಿ.ಖಾದರ್ -Vishwanews24

ಬಂಟ್ವಾಳ: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನೆರೆ ಸಂತ್ರಸ್ತ ಸುಮಾರು 56 ಫಲಾನುಭವಿಗಳಿಗೆ ಸರಕಾರದಿಂದ ನೀಡಿದ ಹತ್ತು ಸಾವಿರ ರೂ ಮೊತ್ತದ ಚೆಕ್ ವಿತರಣೆಯನ್ನು ಪುದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಶಾಸಕ ಮಾಜಿ ಸಚಿವ ಯು.ಟಿ.ಖಾದರ್ ನಡೆಸಿದರು.

ಬಳಿಕ ಮಾತನಾಡಿ ಮಡಿಕೇರಿಯಲ್ಲಿ ಕಳೆದ ಬಾರಿ ನೆರೆ ಸಂತ್ರಸ್ತರಿಗೆ ಪಾಕೃತಿಕ ವಿಕೋಪದಡಿಯಲ್ಲಿ ಸರಕಾರ ನೀಡಿದ ಮಾದರಿಯಲ್ಲಿ ಇಲ್ಲಿಯೂ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಗೆ ಮನವಿ ಮಾಡಲಾಗಿದೆ, ಮುಖ್ಯ ಮಂತ್ರಿ ಮನವಿಗೆ ಸ್ಪಂದಿಸುವ ಭರವಸೆ ಇದೆ ಎಂದು ಅವರು ಹೇಳಿದರು

ಪಾಕೃತಿಕ ವಿಕೋಪದಡಿಯಲ್ಲಿ ಸರಕಾರ ನೀಡುವ ಸವಲತ್ತುಗಳನ್ನು ಫಲಾನುಭವಿಗಳು ಪಡೆಯುವಂತೆ ವಿನಂತಿಸಿದರು. ನೆರೆಯ ಸಂದರ್ಭದಲ್ಲಿ ಮತ್ತು ಬಳಿಕ ಪರಿಹಾರದ ಕಾರ್ಯದಲ್ಲಿ ತಾಲೂಕಿನ ಎಲ್ಲಾ ಅಧಿಕಾರಿಗಳು ಉತ್ತಮ ವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಅವರು ಹೇಳಿದರು. ನೆರೆಯ ಸಂದರ್ಭದಲ್ಲಿ ಸಹಕಾರ ನೀಡಿದ ಸಂಘ ಸಂಸ್ಥೆಗಳನ್ನು ಗುರುತಿಸಿ ಅವರಿಗೆ ಸರಕಾರದ ವತಿಯಿಂದ ಪ್ರಶಸ್ತಿ ನೀಡಲು ಸರಕಾರದ ವತಿಯಿಂದ ವ್ಯವಸ್ಥೆ ಮಾಡಲಾಗಿದೆ ಎಂದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಗ್ರಾಮ ಪಂಚಾಯತ್ ಅದ್ಯಕ್ಷ ರಮ್ಲಾನ್, ., ಜಿ.ಪಂ. ಸದಸ್ಯ ರವೀಂದ್ರ ಕಂಬಳಿ,ತಾಲೂಕು ಪಂಚಾಯತ್ ಸದಸ್ಯ ಗಣೇಶ್ ತುಂಬೆ, ತುಂಬೆ ಗ್ರಾ.ಪಂ.ಅಧ್ಯಕ್ಷೆ ಹೇಮಲತಾ ಜಿ. ಗ್ರಾಪಂ.ಸದಸ್ಯರಾದ ನಜೀರ್ ಕುಂಜತ್ಕಲ, ರಿಯಾಜ್ ಕುಂಪಣಮಜಲು,ಮಹಮ್ಮದ್ ಮೋನು, ಅಬ್ದುಲ್ ಹಮೀದ್, ಭಾಸ್ಕರ ರೈ, ಅಕ್ತರ್ ಹುಸೇನ್, ಇಕ್ಬಾಲ್, ವೃಂದಾ ಪೂಜಾರಿ, ಯೋಗೀಶ್ ಪ್ರಭು, ಎಪ್.ಎಸ್.ಮಹಮ್ಮದ್ , ಹಾಸೀರ್ ಪೆರಿಮಾರ್ ಪರಂಗಿಪೇಟೆ ಮಸೀದಿ ಅಧ್ಯಕ್ಷ ಮಹಮ್ಮದ್ ಭಾವ,  ತಹಶೀಲ್ದಾರ್ ರಶ್ಮಿ. ಎಸ್.ಆರ್, ಮಾಜಿ.ಜಿ.ಪಂ.ಸದಸ್ಯ ಉಮ್ಮರ್ ಫಾರೂಕ್ ಮಾಜಿ ತಾ.ಪಂ.ಸದಸ್ಯ ಆಸೀಪ್ ಇಕ್ಬಾಲ್, ಪ್ರಮುಖರಾದ ಎಸ್ ಅಬುಬಕರ್ ಸಜೀಪ, ದಿನೇಶ್ ಶೆಟ್ಟಿ ಕೊಟ್ಟಿಂಜ, ಕೃಷ್ಣಕುಮಾರ್ ಪೂಂಜಾ, ಮಜೀದ್ ಪೆರಿಮಾರ್ , ಇಬ್ರಾಹಿಂ ವಳವೂರು, ಹಾತೀಕ್ ಪರಂಗಿಪೇಟೆ, ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ‌.ಡಿ.ಒ.ಪ್ರೇಮಲತಾ, ಕಾರ್ಯದರ್ಶಿ ಅಶ್ಬಿನಿ, ಸಿಬ್ಬಂದಿಗಳಾದ ಅಬ್ದುಲ್ ಸಲಾಂ, ವಿನಯ ಮತ್ತು ಯಶೋಧ ಉಪಸ್ಥಿತರಿದ್ದರು. ‌

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago