Featured

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ನಾಪತ್ತೆ ; ನದಿಗೆ ಹಾರಿರುವ ಶಂಕೆ – vishwanews24

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ನಾಪತ್ತೆ ; ನದಿಗೆ ಹಾರಿರುವ ಶಂಕೆ

ಬಂಟ್ವಾಳ :ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು , ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.

ಮಾರ್ನಬೈಲು ನಿವಾಸಿ ಪ್ರೀತಂ ಲೋಬೋ ಎಂಬವರು ಕಾಣೆಯಾಗಿರುವ ವ್ಯಕ್ತಿ. ಬೆಳಿಗ್ಗೆ ಸುಮಾರು 8 ಗಂಟೆ ವೇಳೆಗೆ ತನ್ನ ಬ್ಯಾಟರಿ ಚಾಲಿತ ರಿಕ್ಷಾವನ್ನು ಪಾಣೆಮಂಗಳೂರು ಹಳೆಯ ಸೇವೆಯಲ್ಲಿ ನಿಲ್ಲಿಸಿ ನಾಪತ್ತೆಯಾಗಿದ್ದು, ಈ ಬಗ್ಗೆ ಸ್ಥಳೀಯರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದೀಗ ರಿಕ್ಷಾದ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅವರು ರಿಕ್ಷಾ ನಿಲ್ಲಿಸಿ ನದಿಗೆ ಹಾರಿರಬಹುದು ಎಂಬ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಬಂಟ್ವಾಳ ನಗರ ಠಾಣಾ ಪೋಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿಗಳು ನೇತ್ರಾವತಿ ನದಿಯಲ್ಲಿ ಶೋಧ ಕಾರ್ಯನಡೆಸುತ್ತಿದ್ದಾರೆ.

 

Vishwa News 24

Recent Posts

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 hour ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 hour ago

ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…

1 hour ago

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು – vishwanews24

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…

3 hours ago

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

23 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

24 hours ago