ಬಂಟ್ವಾಳ: ಫರಂಗಿಪೇಟೆ ಸಮೀಪದ ಕಿದೆಬೆಟ್ಟು ಪದ್ಮನಾಭ ಮಡಿವಾಳ ಅವರ ಮಗ ಪಿಯುಸಿ ವಿದ್ಯಾರ್ಥಿ ದಿಗಂತ್ ಅವರ ನಿಗೂಡ ನಾಪತ್ತೆಯಾಗಿ 5 ದಿನಗಳು ಕಳೆದರೂ ಪೊಲೀಸ್ ಇಲಾಖೆ ಹಾಗೂ ಸರಕಾರದ ಯಾವುದೇ ರೀತಿಯ ಕಾರ್ಯಾಚರಣೆ ಯಶಸ್ವಿ ಕಾಣದೆ ಇರುವುದರಿಂದ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಫರಂಗಿಪೇಟೆ ಜಂಕ್ಷನ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು. ಪ್ರತಿಭಟನೆಯಲ್ಲಿ ಸತೀಶ್ ಕುಂಪಲ, ಪ್ರಸಾದ್ ಕುಮಾರ್ ರೈ, ರವೀಂದ್ರ ಕಂಬಳಿ, ಭರತ್ ಕುಮ್ಡೆಲು, ಉಮೇಶ್ ಶೆಟ್ಟಿ ಬರ್ಕೆ, ತಾರಾನಾಥ ಕೊಟ್ಟಾರಿ, ಫಾರೂಕ್ ಫರಂಗಿಪೇಟೆ, ರಮ್ಲಾನ್, ನಂದನ್ ಮಲ್ಯ, ಮನೋಜ್ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…