ಬಂಟ್ವಾಳ: ದ.ಕ. ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಜಂಟಿ ಆಶ್ರಯದಲ್ಲಿ ಬಿ.ಸಿ.ರೋಡು ಪ್ಲೈ ಓವರ್ ನ ಕೆಳಭಾಗದಲ್ಲಿ ಎ.24ರಂದು 2023ರ ಮಹಿಳಾ ಮೀಸಲಾತಿ ಬಿಲ್ ಜಾರಿಗೆ ತರದೇ ದೇಶದ ಮಹಿಳೆಯರಿಗೆ ಸುಳ್ಳು ಹೇಳಿ ದ್ರೋಹ ಮಾಡಿದ ಬಿಜೆಪಿ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷ ಮಹಿಳೆಯರಿಗೆ ಮುಖ್ಯಮಂತ್ರಿ ಸ್ಥಾನ ನೀಡಿದೆ, ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹುದ್ದೆ ನೀಡಿದೆ. ಆದರೆ ಬಿಜೆಪಿಯಾಗಲಿ ಅಥವಾ ಆರ್.ಎಸ್.ಎಸ್. ಆಗಲಿ ಮಹಿಳೆಯರಿಗೆ ನೀಡಿದ ಅವಕಾಶಗಳ ಬಗ್ಗೆ ತಿಳಿಸಲಿ. ಆದರೆ ಬಿಜೆಪಿ ಮಹಿಳೆಯರ ಮೀಸಲಾತಿ ವಿಚಾರವನ್ನು ಜನರ ಮುಂದಿಟ್ಟು ಕಾಂಗ್ರೆಸ್ ಮೇಲೆ ಗೂಬೆ ಕೂರಿಸುತ್ತಿದೆ ಎಂದು ಆರೋಪ ಮಾಡಿದರು.
ಇದನ್ನೂ ಓದಿ:
ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜ, ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಜಿಲ್ಲಾಧ್ಯಕ್ಷೆ ಉಷಾ ಅಂಚನ್, ಪ್ರಮುಖರಾದ ಆರ್.ಪದ್ಮರಾಜ್, ಲಾವಣ್ಯ ಬಲ್ಲಾಳ್, ಶಾಲೆಟ್ ಪಿಂಟೊ ಪ್ರತಿಭಟನೆಯಲ್ಲಿ ಮಾತನಾಡಿದರು. ಕಾಂಗ್ರೇಸ್ ಪ್ರಮುಖರಾದ ಐಡಾ ಸುರೇಶ್, ಅಮಿತಾ ಭಂಡಾರಿ, ಆಸ್ಮಾ ಹಸೈನಾರ್, ಎ.ಬಿ.ಅಬ್ದುಲ್ಲಾ ಕೊಳ್ನಾಡು, ಬೇಬಿ ಕುಂದರ್ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.
ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲೈಸೆನ್ಸ್ ರದ್ದು ಪಡಿಸಿದ ಆರ್ಬಿಐ ನವದೆಹಲಿ : ನಿಯಮಗಳನ್ನು ನಿರಂತರ ಉಲ್ಲಂಘನೆ ಮಾಡಿದ್ದಕ್ಕೆ ಏಪ್ರಿಲ್ 24…
ಮಣಿಪಾಲ : ನಡು ರಸ್ತೆಯಲ್ಲೇ ಜೋಡಿಗಳ ಅಸಭ್ಯ ವರ್ತನೆ ; ಸ್ಥಳೀಯರಲ್ಲಿ ಆಕ್ರೋಶ – ವಿಡಿಯೋ ವೈರಲ್..! ಉಡುಪಿ: ಉಡುಪಿಯ ಮಣಿಪಾಲ…
ಆನ್ಲೈನ್ ವಂಚಕರ ಹೊಸ ಸ್ಕೆಚ್: ಪಾವತಿ ಮಾಡುವ ಮುನ್ನ ಎಚ್ಚರ ಬೆಂಗಳೂರು: ಬೆಂಗಳೂರಿನ 56 ವರ್ಷದ ಕಂಪನಿ ನಿರ್ದೇಶಕರೊಬ್ಬರು ನಕಲಿ…
ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದು ಬಿದ್ದ ಕಾಲು ಸಂಕ : 8 ಮಂದಿಗೆ ಗಾಯ ಮಂಗಳೂರು: ದೈವದ ಭಂಡಾರ …
ಪುತ್ತೂರು ಅತ್ಯಾಚಾರ, ವಂಚನೆ ಪ್ರಕರಣ: ಸಂತ್ರಸ್ತೆಗೆ ಪ್ರತಿ ತಿಂಗಳು 75,000 ರೂ. ಜೀವನಾಂಶ ನೀಡಲು ಹೈಕೋರ್ಟ್ ಆದೇಶ ಬೆಂಗಳೂರು :…
ಎಸ್ಎಸ್ಎಲ್ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್ಎಸ್ಎಲ್ಸಿ…