Featured

ಬಂಟ್ವಾಳ :  ಬಿ.ಸಿ.ರೋಡ್ ನಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ – vishwanews24

ಬಂಟ್ವಾಳ :  ಬಿ.ಸಿ.ರೋಡ್ ನಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಬಂಟ್ವಾಳ:  ದ.ಕ. ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಜಂಟಿ ಆಶ್ರಯದಲ್ಲಿ ಬಿ.ಸಿ.ರೋಡು ಪ್ಲೈ ಓವರ್ ನ ಕೆಳಭಾಗದಲ್ಲಿ ಎ.24ರಂದು 2023ರ ಮಹಿಳಾ ಮೀಸಲಾತಿ ಬಿಲ್ ಜಾರಿಗೆ ತರದೇ ದೇಶದ ಮಹಿಳೆಯರಿಗೆ ಸುಳ್ಳು ಹೇಳಿ ದ್ರೋಹ ಮಾಡಿದ ಬಿಜೆಪಿ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷ ಮಹಿಳೆಯರಿಗೆ ಮುಖ್ಯಮಂತ್ರಿ ಸ್ಥಾನ ನೀಡಿದೆ, ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹುದ್ದೆ ನೀಡಿದೆ. ಆದರೆ ಬಿಜೆಪಿಯಾಗಲಿ ಅಥವಾ ಆರ್.ಎಸ್.ಎಸ್. ಆಗಲಿ ಮಹಿಳೆಯರಿಗೆ ನೀಡಿದ ಅವಕಾಶಗಳ ಬಗ್ಗೆ ತಿಳಿಸಲಿ. ಆದರೆ ಬಿಜೆಪಿ ಮಹಿಳೆಯರ ಮೀಸಲಾತಿ ವಿಚಾರವನ್ನು ಜನರ ಮುಂದಿಟ್ಟು ಕಾಂಗ್ರೆಸ್ ಮೇಲೆ ಗೂಬೆ ಕೂರಿಸುತ್ತಿದೆ ಎಂದು ಆರೋಪ ಮಾಡಿದರು.

ಇದನ್ನೂ ಓದಿ:

ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜ, ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಜಿಲ್ಲಾಧ್ಯಕ್ಷೆ ಉಷಾ ಅಂಚನ್, ಪ್ರಮುಖರಾದ ಆರ್.ಪದ್ಮರಾಜ್, ಲಾವಣ್ಯ ಬಲ್ಲಾಳ್, ಶಾಲೆಟ್ ಪಿಂಟೊ ಪ್ರತಿಭಟನೆಯಲ್ಲಿ ಮಾತನಾಡಿದರು. ಕಾಂಗ್ರೇಸ್ ಪ್ರಮುಖರಾದ ಐಡಾ ಸುರೇಶ್, ಅಮಿತಾ ಭಂಡಾರಿ, ಆಸ್ಮಾ ಹಸೈನಾರ್, ಎ.ಬಿ.ಅಬ್ದುಲ್ಲಾ ಕೊಳ್ನಾಡು, ಬೇಬಿ ಕುಂದರ್ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.

Vishwa News 24

Recent Posts

ಚಲಿಸುತ್ತಿದ್ದ ಕಾರಿನ ಮುಂದೆ ಬಿದ್ದ ಬೃಹತ್‌ ಮರ ; ಅದೃಷ್ಟವಶಾತ್  ಪ್ರಯಾಣಿಕರು ಪಾರು – vishwanews24

ಚಲಿಸುತ್ತಿದ್ದ ಕಾರಿನ ಮುಂದೆ ಬಿದ್ದ ಬೃಹತ್‌ ಮರ ; ಅದೃಷ್ಟವಶಾತ್  ಪ್ರಯಾಣಿಕರು ಪಾರು ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರಿನ ಮುಂಭಾಗ ಬೃಹತ್‌ ಮರವೊಂದು…

3 hours ago

ಉಡುಪಿ : ನಾಪತ್ತೆಯಾಗಿದ್ದ ಉಪನ್ಯಾಸಕರ ಮೃತದೇಹ ಬಾವಿಯಲ್ಲಿ ಪತ್ತೆ ; ಆತ್ಮಹತ್ಯೆ ಶಂಕೆ – vishwanews24

ಉಡುಪಿ : ನಾಪತ್ತೆಯಾಗಿದ್ದ ಉಪನ್ಯಾಸಕರ ಮೃತದೇಹ ಬಾವಿಯಲ್ಲಿ ಪತ್ತೆ ; ಆತ್ಮಹತ್ಯೆ ಶಂಕೆ ಉಡುಪಿ : ನಾಪತ್ತೆಯಾಗಿದ್ದ ಉಪನ್ಯಾಸಕರ ಮೃತದೇಹ…

3 hours ago

ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು – vishwanews24

ಪುತ್ತೂರು : ವಿದ್ಯುತ್ ತಂತಿ ತಗುಲಿ  ಬಾಲಕ ಸಾವು ಪುತ್ತೂರು : ಆಕಸ್ಮಿಕವಾಗಿ ಕರೆಂಟ್ ಶಾಕ್ ಗೆ ಬಾಲಕನೊರ್ವ ಸಾವನಪ್ಪಿದ…

6 hours ago

ಕಾರ್ಕಳ: ಕಾರು ಮತ್ತು ಬೈಕ್ ಅಪಘಾತ ; ತಂದೆ ಸಾವು , ಮಗಳು ಗಂಭೀರ – vishwanews24

ಕಾರ್ಕಳ: ಕಾರು ಮತ್ತು ಬೈಕ್ ಅಪಘಾತ ; ತಂದೆ ಸಾವು , ಮಗಳು ಗಂಭೀರ ಕಾರ್ಕಳ: ಕಾರು ಮತ್ತು ಬೈಕ್…

6 hours ago

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲೈಸೆನ್ಸ್‌ ರದ್ದು ಪಡಿಸಿದ ಆರ್‌ಬಿಐ – vishwanews24

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲೈಸೆನ್ಸ್‌ ರದ್ದು ಪಡಿಸಿದ ಆರ್‌ಬಿಐ ನವದೆಹಲಿ : ನಿಯಮಗಳನ್ನು ನಿರಂತರ ಉಲ್ಲಂಘನೆ ಮಾಡಿದ್ದಕ್ಕೆ ಏಪ್ರಿಲ್ 24…

7 hours ago

ಮಣಿಪಾಲ : ನಡು ರಸ್ತೆಯಲ್ಲೇ ಜೋಡಿಗಳ ಅಸಭ್ಯ ವರ್ತನೆ ; ಸಾರ್ವಜನಿಕರ ಆಕ್ರೋಶ – vishwanews24

ಮಣಿಪಾಲ : ನಡು ರಸ್ತೆಯಲ್ಲೇ ಜೋಡಿಗಳ ಅಸಭ್ಯ ವರ್ತನೆ ; ಸ್ಥಳೀಯರಲ್ಲಿ ಆಕ್ರೋಶ – ವಿಡಿಯೋ ವೈರಲ್..! ಉಡುಪಿ: ಉಡುಪಿಯ ಮಣಿಪಾಲ…

8 hours ago