ಬಂಟ್ವಾಳ,: ಬೈಕ್ ಸ್ಕಿಡ್ ಆಗಿ ರಸ್ತೆ ಬದಿಯ ಡಿವೈಡರ್ ಗೆ ಢಿಕ್ಕಿ ಹೊಡೆದು ತಲೆಗೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನ.೧೬ರ ಗುರುವಾರ ನಡೆದಿದೆ.
ಕಳ್ಳಿಗೆ ನಿವಾಸಿ ಮುಜಾಮಿಲ್ (18) ಮೃತಪಟ್ಟ ಯುವಕ. ನ. 9 ರಂದು ರಾತ್ರಿ ವೇಳೆ ನಂ.ಪ್ಲೇಟ್ ಇಲ್ಲದ ಯಮಹಾ ಬೈಕ್ ನಲ್ಲಿ ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿಕೊಂಡು ವೇಳೆ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.
ಪಶ್ಚಿಮ ಬಂಗಾಳ: ಆರೋಗ್ಯದಲ್ಲಿ ಏರುಪೇರು – ಕಾರ್ಯಕ್ರಮದ ವೇದಿಕೆಯಲ್ಲಿ ಸಚಿವ ನಿತಿನ್ ಗಡ್ಕರಿ ಅಸ್ವಸ್ಥ – Vishwanews24
ಬಂಟ್ವಾಳ ತಾಲೂಕು ತುಂಬೆ ಗ್ರಾಮದ ರಾಮಲ್ ಕಟ್ಟೆ ಎಂಬಲ್ಲಿ ಬೈಕ್ ಸ್ಕಿಡ್ ಆಗಿ ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ರಸ್ತೆ ಬಿದ್ದ ಪರಿಣಾಮ ತಲೆಗೆ ಗಂಭೀರ ವಾಗಿ ಗಾಯವಾಗಿತ್ತು.
ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕ ದಲ್ಲಿ ಚಿಕಿತ್ಸೆ ನೀಡಲಾಗಿತ್ತು.ಆದರೆ ತಲೆಗೆ ಅತಿಯಾದ ಏಟಾದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೆ ಆತ ಇಂದು ಮೃತಪಟ್ಟ ಘಟನೆ ನಡೆದಿದೆ. ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೀದಿ ನಾಯಿಗಳಿಗೆ ಆಹಾರ ನೀಡಿದವರಿಗೆ ದಂಡ ವಿಧಿಸುವಂತಿಲ್ಲ : ಸುಪ್ರೀಂ ಕೋರ್ಟ್ – Vishwanews24
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…