Featured

ಬಂಟ್ವಾಳ : ಭಾರತವನ್ನು ಉಳಿಸುವ ಸಲುವಾಗಿ ಹಿಂದೂಗಳು ಒಗ್ಗಟ್ಟಾಗಿ, ಮಹಿಳೆಯರು ಶಸ್ತ್ರ ಹಿಡಿಯಿರಿ : ಸಾಧ್ವಿ ದೇವಿ ಸರಸ್ವತಿ – Vishwanews24

ಬಂಟ್ವಾಳ : ಭಾರತವನ್ನು ಉಳಿಸುವ ಸಲುವಾಗಿ ಹಿಂದೂಗಳು ಒಗ್ಗಟ್ಟಾಗಿ, ಮಹಿಳೆಯರು ಶಸ್ತ್ರ ಹಿಡಿಯಿರಿ : ಸಾಧ್ವಿ ದೇವಿ ಸರಸ್ವತಿ

ಮಂಗಳೂರು : ಲವ್ ಜಿಹಾದ್ ವಿರುದ್ದ ಹೋರಾಡಲು ಕರ್ನಾಟಕದ ಮಹಿಳೆಯರು ಶಸ್ತ್ರ ಧಾರಣೆ ಮಾಡಿ ತಲವಾರ್ ಹಿಡಿಯಬೇಕೆಂದು ಸಾಧ್ವಿ ಸರಸ್ವತಿ ದೇವಿ ಕರೆ ನೀಡಿದ್ದಾರೆ ಬಂಟ್ವಾಳದಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ಬಜರಂಗಳ ದಿಂದ ಶೌರ್ಯಜಾಗರಣ ರಥ ಯಾತ್ರೆ ಮಾತನಾಡಿದ ಅವರು ಕರ್ನಾಟಕದಲ್ಲಿ ಲವ್ ಜಿಹಾದ್ ವಿರುದ್ದ ಹೋರಾಡಲು ಮಹಿಳೆಯರು ಶಸ್ತಧಾರಣೆ ಮಾಡಬೇಕು ಎಂದರು.

ದೇಶ ಟಿಪ್ಪು ಸುಲ್ತಾನ್ ಔರಂಗಜೇಬನ ಭೂಮಿ ಅಲ್ಲ ಇದು ರಾಮನ, ಭೂಮಿ ಕೃಷ್ಣನ ಭೂಮಿ , ಹನುಮಾನ್ ಜನಿಸಿದ ಭೂಮಿ, ಮಹಾರಾಣಾ ಪ್ರತಾಪ್ ಛತ್ರಪತಿ ಶಿವಾಜಿ ಮಾಹಾರಾಜರ ಭೂಮಿ, ಕರ್ನಾಟಕದಲ್ಲಿರ ಬೇಕಾದರೆ ರಹೀಮ್ ರಸ್ತಾನ್ ಗಳಾಗಿ ಇರಬೇಕು, ಒಂದು ವೇಳೆ ಟಿಪ್ಪುಸುಲ್ತಾನ್ ಔರಂಗಜೇಬ್ ಆಗಲು ಹೊರಟರೆ ಅಂತವರ ಅಸ್ತಿತ್ವವೇ ನಾಶ ವಾಗುತ್ತದೆ ಎಂದ ಅವರು ಹೇಳಿದರು,

ಮಿಲಾದ್‌ ಆಚರಣೆ ವೇಳೆ ಶಿವಮೊಗ್ಗ ದಲ್ಲಿ ಟಿಪ್ಪು ಸುಲ್ತಾನ, ಔರಂಗಜೇಬನ ಕಟೌಟ್‌ ಹಾಕಲಾಗಿದ್ದು, ಅಂತಹ ಕೃತ್ಯಗಳನ್ನು ಮಟ್ಟ ಹಾಕಬೇಕಿದೆ. ನಾವು ಅಬ್ದುಲ್‌ ಕಲಾಂರಂತಹ ಮುಸ್ಲಿಮರನ್ನು ಗೌರವಿಸುತ್ತೇವೆಯೇ ವಿನಃ ಟಿಪ್ಪು, ಬಾಬರ್‌, ಔರಂಗಜೇಬನಂತಹವರನ್ನಲ್ಲ. ರಾಜರಾಜೇಶ್ವರಿಯು ಚಂಡಮುಂಡ ರನ್ನು ಚೆಂಡಾಡಿದಂತೆ ಮಾತೆಯರು ಶಸ್ತ್ರಧಾರಿಗಳಾಗಿ ಲವ್‌ ಜೆಹಾದ್‌ನಂತಹ ಕೃತ್ಯಗಳಿಂದ ಹಿಂದೂ ಧರ್ಮವನ್ನು ರಕ್ಷಣೆ ಮಾಡಬೇಕಿದೆ ಎಂದು ಸಾಧ್ವಿ ದೇವಿ ಸರಸ್ವತಿ ಜೀ ಹೇಳಿದರು.

ಹಿಂದೂ ಧರ್ಮದಲ್ಲಿ ಜಾತಿ ವ್ಯವಸ್ಥೆಗೆ ಅವಕಾಶವಿಲ್ಲ ನಾವೆಲ್ಲರೂ ಹಿಂದೂಗಳು, ಜಾತಿ ವ್ಯವಸ್ಥೆಯಲ್ಲಿ ನಾವು ಬೇರ್ಪಡಬಾರದು. ನಮ್ಮೊಡನೆ ಇದ್ದು ಈಗ ಒಗ್ಗಟ್ಟಾಗಿ ಭೀತಿ ಹುಟ್ಟಿಸುತಿದ್ದಾರೆ ಇದಕ್ಕೆ ಶಿವಮೊಗ್ಗದಲ್ಲಿ ನಡೆದ ಘಟನೆ ಇದಕ್ಕೆ ಸಾಕ್ಷಿ. ಹಿಂದೂಗಳ ಅಸ್ತಿತ್ವ ವನ್ನು ಕೆಣಕಿದರೆ ಇಡೀ ಸಮುದಾಯವ ನಾಶ ಮಾಡುವ ತಾಕತ್ತು ಹಿಂದೂಗಳಿಗಿದೆ ನೆನಪಿರಲಿ ಎಂದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago