Featured

ಬಂಟ್ವಾಳ : ಭಾರತವನ್ನು ಉಳಿಸುವ ಸಲುವಾಗಿ ಹಿಂದೂಗಳು ಒಗ್ಗಟ್ಟಾಗಿ, ಮಹಿಳೆಯರು ಶಸ್ತ್ರ ಹಿಡಿಯಿರಿ : ಸಾಧ್ವಿ ದೇವಿ ಸರಸ್ವತಿ – Vishwanews24

ಬಂಟ್ವಾಳ : ಭಾರತವನ್ನು ಉಳಿಸುವ ಸಲುವಾಗಿ ಹಿಂದೂಗಳು ಒಗ್ಗಟ್ಟಾಗಿ, ಮಹಿಳೆಯರು ಶಸ್ತ್ರ ಹಿಡಿಯಿರಿ : ಸಾಧ್ವಿ ದೇವಿ ಸರಸ್ವತಿ

ಮಂಗಳೂರು : ಲವ್ ಜಿಹಾದ್ ವಿರುದ್ದ ಹೋರಾಡಲು ಕರ್ನಾಟಕದ ಮಹಿಳೆಯರು ಶಸ್ತ್ರ ಧಾರಣೆ ಮಾಡಿ ತಲವಾರ್ ಹಿಡಿಯಬೇಕೆಂದು ಸಾಧ್ವಿ ಸರಸ್ವತಿ ದೇವಿ ಕರೆ ನೀಡಿದ್ದಾರೆ ಬಂಟ್ವಾಳದಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ಬಜರಂಗಳ ದಿಂದ ಶೌರ್ಯಜಾಗರಣ ರಥ ಯಾತ್ರೆ ಮಾತನಾಡಿದ ಅವರು ಕರ್ನಾಟಕದಲ್ಲಿ ಲವ್ ಜಿಹಾದ್ ವಿರುದ್ದ ಹೋರಾಡಲು ಮಹಿಳೆಯರು ಶಸ್ತಧಾರಣೆ ಮಾಡಬೇಕು ಎಂದರು.

ದೇಶ ಟಿಪ್ಪು ಸುಲ್ತಾನ್ ಔರಂಗಜೇಬನ ಭೂಮಿ ಅಲ್ಲ ಇದು ರಾಮನ, ಭೂಮಿ ಕೃಷ್ಣನ ಭೂಮಿ , ಹನುಮಾನ್ ಜನಿಸಿದ ಭೂಮಿ, ಮಹಾರಾಣಾ ಪ್ರತಾಪ್ ಛತ್ರಪತಿ ಶಿವಾಜಿ ಮಾಹಾರಾಜರ ಭೂಮಿ, ಕರ್ನಾಟಕದಲ್ಲಿರ ಬೇಕಾದರೆ ರಹೀಮ್ ರಸ್ತಾನ್ ಗಳಾಗಿ ಇರಬೇಕು, ಒಂದು ವೇಳೆ ಟಿಪ್ಪುಸುಲ್ತಾನ್ ಔರಂಗಜೇಬ್ ಆಗಲು ಹೊರಟರೆ ಅಂತವರ ಅಸ್ತಿತ್ವವೇ ನಾಶ ವಾಗುತ್ತದೆ ಎಂದ ಅವರು ಹೇಳಿದರು,

ಮಿಲಾದ್‌ ಆಚರಣೆ ವೇಳೆ ಶಿವಮೊಗ್ಗ ದಲ್ಲಿ ಟಿಪ್ಪು ಸುಲ್ತಾನ, ಔರಂಗಜೇಬನ ಕಟೌಟ್‌ ಹಾಕಲಾಗಿದ್ದು, ಅಂತಹ ಕೃತ್ಯಗಳನ್ನು ಮಟ್ಟ ಹಾಕಬೇಕಿದೆ. ನಾವು ಅಬ್ದುಲ್‌ ಕಲಾಂರಂತಹ ಮುಸ್ಲಿಮರನ್ನು ಗೌರವಿಸುತ್ತೇವೆಯೇ ವಿನಃ ಟಿಪ್ಪು, ಬಾಬರ್‌, ಔರಂಗಜೇಬನಂತಹವರನ್ನಲ್ಲ. ರಾಜರಾಜೇಶ್ವರಿಯು ಚಂಡಮುಂಡ ರನ್ನು ಚೆಂಡಾಡಿದಂತೆ ಮಾತೆಯರು ಶಸ್ತ್ರಧಾರಿಗಳಾಗಿ ಲವ್‌ ಜೆಹಾದ್‌ನಂತಹ ಕೃತ್ಯಗಳಿಂದ ಹಿಂದೂ ಧರ್ಮವನ್ನು ರಕ್ಷಣೆ ಮಾಡಬೇಕಿದೆ ಎಂದು ಸಾಧ್ವಿ ದೇವಿ ಸರಸ್ವತಿ ಜೀ ಹೇಳಿದರು.

ಹಿಂದೂ ಧರ್ಮದಲ್ಲಿ ಜಾತಿ ವ್ಯವಸ್ಥೆಗೆ ಅವಕಾಶವಿಲ್ಲ ನಾವೆಲ್ಲರೂ ಹಿಂದೂಗಳು, ಜಾತಿ ವ್ಯವಸ್ಥೆಯಲ್ಲಿ ನಾವು ಬೇರ್ಪಡಬಾರದು. ನಮ್ಮೊಡನೆ ಇದ್ದು ಈಗ ಒಗ್ಗಟ್ಟಾಗಿ ಭೀತಿ ಹುಟ್ಟಿಸುತಿದ್ದಾರೆ ಇದಕ್ಕೆ ಶಿವಮೊಗ್ಗದಲ್ಲಿ ನಡೆದ ಘಟನೆ ಇದಕ್ಕೆ ಸಾಕ್ಷಿ. ಹಿಂದೂಗಳ ಅಸ್ತಿತ್ವ ವನ್ನು ಕೆಣಕಿದರೆ ಇಡೀ ಸಮುದಾಯವ ನಾಶ ಮಾಡುವ ತಾಕತ್ತು ಹಿಂದೂಗಳಿಗಿದೆ ನೆನಪಿರಲಿ ಎಂದರು.

Vishwa News 24

Recent Posts

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

4 minutes ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

21 minutes ago

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ – vishwanews24

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ  - ಫಲ್ಗುಣಿ ನದಿಯಲ್ಲಿ ಶೋಧ…

30 minutes ago

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ – vishwanews24

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…

46 minutes ago

ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ – vishwanews24

ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…

1 hour ago

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ – vishwanews24

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…

1 hour ago