Featured

ಬಂಟ್ವಾಳ : ಭಾರತವನ್ನು ಉಳಿಸುವ ಸಲುವಾಗಿ ಹಿಂದೂಗಳು ಒಗ್ಗಟ್ಟಾಗಿ, ಮಹಿಳೆಯರು ಶಸ್ತ್ರ ಹಿಡಿಯಿರಿ : ಸಾಧ್ವಿ ದೇವಿ ಸರಸ್ವತಿ – Vishwanews24

ಬಂಟ್ವಾಳ : ಭಾರತವನ್ನು ಉಳಿಸುವ ಸಲುವಾಗಿ ಹಿಂದೂಗಳು ಒಗ್ಗಟ್ಟಾಗಿ, ಮಹಿಳೆಯರು ಶಸ್ತ್ರ ಹಿಡಿಯಿರಿ : ಸಾಧ್ವಿ ದೇವಿ ಸರಸ್ವತಿ

ಮಂಗಳೂರು : ಲವ್ ಜಿಹಾದ್ ವಿರುದ್ದ ಹೋರಾಡಲು ಕರ್ನಾಟಕದ ಮಹಿಳೆಯರು ಶಸ್ತ್ರ ಧಾರಣೆ ಮಾಡಿ ತಲವಾರ್ ಹಿಡಿಯಬೇಕೆಂದು ಸಾಧ್ವಿ ಸರಸ್ವತಿ ದೇವಿ ಕರೆ ನೀಡಿದ್ದಾರೆ ಬಂಟ್ವಾಳದಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ಬಜರಂಗಳ ದಿಂದ ಶೌರ್ಯಜಾಗರಣ ರಥ ಯಾತ್ರೆ ಮಾತನಾಡಿದ ಅವರು ಕರ್ನಾಟಕದಲ್ಲಿ ಲವ್ ಜಿಹಾದ್ ವಿರುದ್ದ ಹೋರಾಡಲು ಮಹಿಳೆಯರು ಶಸ್ತಧಾರಣೆ ಮಾಡಬೇಕು ಎಂದರು.

ದೇಶ ಟಿಪ್ಪು ಸುಲ್ತಾನ್ ಔರಂಗಜೇಬನ ಭೂಮಿ ಅಲ್ಲ ಇದು ರಾಮನ, ಭೂಮಿ ಕೃಷ್ಣನ ಭೂಮಿ , ಹನುಮಾನ್ ಜನಿಸಿದ ಭೂಮಿ, ಮಹಾರಾಣಾ ಪ್ರತಾಪ್ ಛತ್ರಪತಿ ಶಿವಾಜಿ ಮಾಹಾರಾಜರ ಭೂಮಿ, ಕರ್ನಾಟಕದಲ್ಲಿರ ಬೇಕಾದರೆ ರಹೀಮ್ ರಸ್ತಾನ್ ಗಳಾಗಿ ಇರಬೇಕು, ಒಂದು ವೇಳೆ ಟಿಪ್ಪುಸುಲ್ತಾನ್ ಔರಂಗಜೇಬ್ ಆಗಲು ಹೊರಟರೆ ಅಂತವರ ಅಸ್ತಿತ್ವವೇ ನಾಶ ವಾಗುತ್ತದೆ ಎಂದ ಅವರು ಹೇಳಿದರು,

ಮಿಲಾದ್‌ ಆಚರಣೆ ವೇಳೆ ಶಿವಮೊಗ್ಗ ದಲ್ಲಿ ಟಿಪ್ಪು ಸುಲ್ತಾನ, ಔರಂಗಜೇಬನ ಕಟೌಟ್‌ ಹಾಕಲಾಗಿದ್ದು, ಅಂತಹ ಕೃತ್ಯಗಳನ್ನು ಮಟ್ಟ ಹಾಕಬೇಕಿದೆ. ನಾವು ಅಬ್ದುಲ್‌ ಕಲಾಂರಂತಹ ಮುಸ್ಲಿಮರನ್ನು ಗೌರವಿಸುತ್ತೇವೆಯೇ ವಿನಃ ಟಿಪ್ಪು, ಬಾಬರ್‌, ಔರಂಗಜೇಬನಂತಹವರನ್ನಲ್ಲ. ರಾಜರಾಜೇಶ್ವರಿಯು ಚಂಡಮುಂಡ ರನ್ನು ಚೆಂಡಾಡಿದಂತೆ ಮಾತೆಯರು ಶಸ್ತ್ರಧಾರಿಗಳಾಗಿ ಲವ್‌ ಜೆಹಾದ್‌ನಂತಹ ಕೃತ್ಯಗಳಿಂದ ಹಿಂದೂ ಧರ್ಮವನ್ನು ರಕ್ಷಣೆ ಮಾಡಬೇಕಿದೆ ಎಂದು ಸಾಧ್ವಿ ದೇವಿ ಸರಸ್ವತಿ ಜೀ ಹೇಳಿದರು.

ಹಿಂದೂ ಧರ್ಮದಲ್ಲಿ ಜಾತಿ ವ್ಯವಸ್ಥೆಗೆ ಅವಕಾಶವಿಲ್ಲ ನಾವೆಲ್ಲರೂ ಹಿಂದೂಗಳು, ಜಾತಿ ವ್ಯವಸ್ಥೆಯಲ್ಲಿ ನಾವು ಬೇರ್ಪಡಬಾರದು. ನಮ್ಮೊಡನೆ ಇದ್ದು ಈಗ ಒಗ್ಗಟ್ಟಾಗಿ ಭೀತಿ ಹುಟ್ಟಿಸುತಿದ್ದಾರೆ ಇದಕ್ಕೆ ಶಿವಮೊಗ್ಗದಲ್ಲಿ ನಡೆದ ಘಟನೆ ಇದಕ್ಕೆ ಸಾಕ್ಷಿ. ಹಿಂದೂಗಳ ಅಸ್ತಿತ್ವ ವನ್ನು ಕೆಣಕಿದರೆ ಇಡೀ ಸಮುದಾಯವ ನಾಶ ಮಾಡುವ ತಾಕತ್ತು ಹಿಂದೂಗಳಿಗಿದೆ ನೆನಪಿರಲಿ ಎಂದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago