ಬಂಟ್ವಾಳ: ಬುಧವಾರ ಸಂಜೆ ವೇಳೆ ಜೋರಾದ ಸಿಡಿಲಿಗೆ ಮನೆಗೆ ಹಾಗೂ ದನದ ಕೊಟ್ಟಿಗೆಗೆ ಸಿಡಿಲು ಬಡಿದು ಒಂದು ದನದ ಕರು ಮೃತ ಪಟ್ಟಿರುವ ಘಟನೆ ಬಂಟ್ವಾಳ ತಾಲೂಕು ಉಳಿ ಗ್ರಾಮದ ಉಡ್ಕುಂಜದಲ್ಲಿ ನಡೆದಿದೆ.
ಬೇಬಿ ಪೂಜಾರಿ ಬಿನ್ ಮೋನಪ್ಪ ಪೂಜಾರಿರವರ ಮನೆಗೆ ಹಾಗೂ ದನದ ಕೊಟ್ಟಿಗೆಗೆ ಸಿಡಿಲು ಬಡಿದು ಒಂದು ದನದ ಕರು ಮೃತಪಟ್ಟಿದ್ದು, ಮನೆಗೆ ತೀವ್ರ ಹಾನಿ ಆಗಿದೆ.
ಇನ್ನು ಒಟ್ಟು ಅಂದಾಜು ಸುಮಾರು 1,80,000ರೂ. ಹಾನಿಯಾಗಿದ್ದು, ಸ್ಥಳಕ್ಕೆ ಗ್ರಾಮಕರಣಿಕಾರದ ಕುಮಾರಿ ನಿಸ್ಮಿತಾ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾರ್ಕಳ : ಹಿಂದೂ ಜಾಗರಣ ವೇದಿಕೆಯ ವತಿಯಿಂದ ನಟ ಚೇತನ್ ವಿರುದ್ಧ ದೂರು ದಾಖಲು – Vishwanews24
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…