ಬೆಳ್ತಂಗಡಿ: ಭಾರತ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವಾಲಯದಿಂದ ಘೋಷಿಸಲಾದ ಪ್ರದಾನ ಮಂತ್ರಿ ಬಲ ಪುರಸ್ಕಾರ ಪ್ರಶಸ್ತಿ ಬೆಳ್ತಂಗಡಿಯ ಮೂರ್ಜೆ ಸುನಿತಾ ಪ್ರಭು ರವರಿಗೆ ಒಲಿದಿದೆ . ಈ ಪುರಸ್ಕಾರ ಒಂದು ಲಕ್ಷ ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ
ಪ್ರತಿಭಾನ್ವಿತೆಯಾಗಿರುವ ಈಕೆ 2019ರಲ್ಲಿ ಫಿನೀಕ್ಸ್ ( ಅಮೇರಿಕಾದಲ್ಲಿ ) ನಡೆದ 80 ನೇ ವಿಜ್ಞಾನ ಮತ್ತು ತಂತ್ರಜ್ಞಾನ ಮೇಳದಲ್ಲಿ ಭಾರತವನ್ನು ಪ್ರತಿನಿಧಿಸಿದ ಹಿನ್ನೆಲೆಯಲ್ಲಿ ಈ ಪುರಸ್ಕಾರ ಲಭಿಸಿದೆ
ಪ್ರಸಕ್ತ ಮಂಗಳೂರಿನ ಸಿ ಎಫ್ ಏ ಎಲ್ ವಿದ್ಯಾ ಸಂಸ್ಥೆಯಲ್ಲಿ ಪಿ ಯು ಸಿ ವ್ಯಾಸಂಗ ಮಾಡುತ್ತಿರುವ ಮೂರ್ಜೆ ಸುನಿತಾ ಪ್ರಭು ಬೆಳ್ತಂಗಡಿಯ ಉದ್ಯಮಿ ವಿನಾಯಕ ವುಡ್ ಇಂಡಸ್ಟ್ರೀಸ್ ನ ಮಾಲಕ ವಿವೇಕಾನಂದ ಪ್ರಭು ಮತ್ತು ಶಾಂತಲಾ ಪ್ರಭು ದಂಪತಿಯ ಪುತ್ರಿ ಉಜಿರೆ ಶ್ರೀ ಮಂಜುನಾಥೇಶ್ವರ ಸಿ ಬಿ ಯಸ್ ಸಿ ಶಾಲೆಯ ಹಳೆ ವಿದ್ಯಾರ್ಥಿನಿ.
ಜನವರಿ 22 ರಂದು ರಾಷ್ಟ್ರಪತಿ ಭವನದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳಾದ ರಮಾನಾಥ್ ಕೊವಿಂದ್ ರವರಿಂದ ಈ ಬಾಲ ಪುರಸ್ಕಾರ ಪಡೆಯಲಿದ್ದಾರೆ . ಜೊತೆಗೆ ಜನವರಿ 26 ರಂದು ರಾಷ್ಟ್ರ ರಾಜಧಾನಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡ್ನಲ್ಲೂ ಭಾಗವಹಿಸಲಿದ್ದು ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಹಾಗೂ ಪೋಷಕರಿಂದ ದೇಶ ವಿದೇಶಗಳ ಗಣ್ಯ ಅತಿಥಿಗಳನ್ನುಭೇಟಿಯಾಗುವ ಅವಕಾಶವಿದೆ .
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…