ಬೆಳ್ತಂಗಡಿ: ಭಾರತ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವಾಲಯದಿಂದ ಘೋಷಿಸಲಾದ ಪ್ರದಾನ ಮಂತ್ರಿ ಬಲ ಪುರಸ್ಕಾರ ಪ್ರಶಸ್ತಿ ಬೆಳ್ತಂಗಡಿಯ ಮೂರ್ಜೆ ಸುನಿತಾ ಪ್ರಭು ರವರಿಗೆ ಒಲಿದಿದೆ . ಈ ಪುರಸ್ಕಾರ ಒಂದು ಲಕ್ಷ ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ
ಪ್ರತಿಭಾನ್ವಿತೆಯಾಗಿರುವ ಈಕೆ 2019ರಲ್ಲಿ ಫಿನೀಕ್ಸ್ ( ಅಮೇರಿಕಾದಲ್ಲಿ ) ನಡೆದ 80 ನೇ ವಿಜ್ಞಾನ ಮತ್ತು ತಂತ್ರಜ್ಞಾನ ಮೇಳದಲ್ಲಿ ಭಾರತವನ್ನು ಪ್ರತಿನಿಧಿಸಿದ ಹಿನ್ನೆಲೆಯಲ್ಲಿ ಈ ಪುರಸ್ಕಾರ ಲಭಿಸಿದೆ
ಪ್ರಸಕ್ತ ಮಂಗಳೂರಿನ ಸಿ ಎಫ್ ಏ ಎಲ್ ವಿದ್ಯಾ ಸಂಸ್ಥೆಯಲ್ಲಿ ಪಿ ಯು ಸಿ ವ್ಯಾಸಂಗ ಮಾಡುತ್ತಿರುವ ಮೂರ್ಜೆ ಸುನಿತಾ ಪ್ರಭು ಬೆಳ್ತಂಗಡಿಯ ಉದ್ಯಮಿ ವಿನಾಯಕ ವುಡ್ ಇಂಡಸ್ಟ್ರೀಸ್ ನ ಮಾಲಕ ವಿವೇಕಾನಂದ ಪ್ರಭು ಮತ್ತು ಶಾಂತಲಾ ಪ್ರಭು ದಂಪತಿಯ ಪುತ್ರಿ ಉಜಿರೆ ಶ್ರೀ ಮಂಜುನಾಥೇಶ್ವರ ಸಿ ಬಿ ಯಸ್ ಸಿ ಶಾಲೆಯ ಹಳೆ ವಿದ್ಯಾರ್ಥಿನಿ.
ಜನವರಿ 22 ರಂದು ರಾಷ್ಟ್ರಪತಿ ಭವನದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳಾದ ರಮಾನಾಥ್ ಕೊವಿಂದ್ ರವರಿಂದ ಈ ಬಾಲ ಪುರಸ್ಕಾರ ಪಡೆಯಲಿದ್ದಾರೆ . ಜೊತೆಗೆ ಜನವರಿ 26 ರಂದು ರಾಷ್ಟ್ರ ರಾಜಧಾನಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡ್ನಲ್ಲೂ ಭಾಗವಹಿಸಲಿದ್ದು ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಹಾಗೂ ಪೋಷಕರಿಂದ ದೇಶ ವಿದೇಶಗಳ ಗಣ್ಯ ಅತಿಥಿಗಳನ್ನುಭೇಟಿಯಾಗುವ ಅವಕಾಶವಿದೆ .
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…