ಬಂಟ್ವಾಳ : ಹೇಮಂತ್ ನಾಪತ್ತೆ ಮೂರು ದಿನಗಳಿಂದ ನಾಪತ್ತೆಯಾಗಿದ್ದಾನೆ ಎನ್ನಲಾದ ಹೇಮಂತ್ ಗಾಗಿ ಜುಲೈ 30ರಂದು ಕೂಡ ಶೋಧ ಕಾರ್ಯ ಮುಂದುವರಿದಿದೆ. ಕಡೇಶಿವಾಲಯ ನಿವಾಸಿ ಹೇಮಂತ್ ಆಚಾರ್ಯ( 21) ಎಂಬಾತ ಜುಲೈ 28 ರಂದು ಮನೆಯಿಂದ ಕೆಲಸಕ್ಕೆ ಹೋದವ ನಾಪತ್ತೆಯಾಗಿದ್ದರು.
ಹೇಮಂತ್ ಗೆ ಸೇರಿದ ದ್ವಿಚಕ್ರ ವಾಹನವೊಂದು ರಾಷ್ಟ್ರೀಯ ಹೆದ್ದಾರಿ ರಸ್ತೆಯ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ನೇತ್ರಾವತಿ ನದಿ ತೀರದಲ್ಲಿ ಅನಾಥವಾಗಿ ಸಿಕ್ಕಿತ್ತು. ಹಾಗಾಗಿ ಈತ ಇಲ್ಲಿಯೇ ನಾಪತ್ತೆಯಾಗಿರುವ ಬಗ್ಗೆ ಸಂಶಯಗೊಂಡ ಪೋಲೀಸ್ ಇಲಾಖೆ , ಅಗ್ನಿಶಾಮಕ ದಳದ ಸಿಬ್ಬಂದಿ ಮೂಲಕ ನದಿಯಲ್ಲಿ ಹಾಗೂ ಇತರ ಸ್ಥಳಗಳಲ್ಲಿ ಶೋಧ ನಡೆಸಿದೆ.
ತುಂಬೆ, ಸಜೀಪ, ಫರಂಗಿಪೇಟೆವರೆಗೆ ನೇತ್ರಾವತಿ ನದಿಯಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಆದರೆ ಜುಲೈ ೩೦ರಂದು ಕೂಡ ಹೇಮಂತ್ ನ ಸುಳಿವು ಸಿಕ್ಕಿಲ್ಲ ಎಂದು ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ತಿಳಿಸಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…