ಬಂಟ್ವಾಳ: ಎರಡು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ಯುವತಿಯೋರ್ವರು ತವರು ಮನೆಯಲ್ಲಿ ವಿಷ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಗುಡ್ಡಕೋಡಿ ಬಾಳಪ್ಪ ಎಂಬವರ ಪುತ್ರಿ ಹರ್ಷಿತಾ (28) ಮೃತಪಟ್ಟವರು.
ಕೆಮ್ಮಿಂಜೆ ದೇಗುಲದ ಮ್ಯಾನೇಜರ್ ಪ್ರಶಾಂತ್ ಜತೆಗೆ ಹರ್ಷಿತಾ ಅವರ ವಿವಾಹ ಫೆಬ್ರವರಿ 10 ನಡೆದಿತ್ತು. ಮದುವೆಯ ನಂತರ ಹರ್ಷಿತಾ ತನ್ನ ಗಂಡನ ಮನೆಯಲ್ಲಿ ವಾಸಿಸುತ್ತಿದ್ದು, ಏಪ್ರಿಲ್ 23ರಂದು ತನ್ನ ಪೋಷಕರ ಮನೆಗೆ ಹೋಗಿದ್ದರು. ಅಲ್ಲಿ 24 ರಂದು ರಾತ್ರಿ 11 ಗಂಟೆಗೆ ತಾನು ಕೀಟನಾಶಕ ಸೇವಿಸಿರುವುದಾಗಿ ತಾಯಿಗೆ ತಿಳಿಸಿದ್ದರು. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ
ಆಕೆ ಮಾನಸಿಕ ಖಿನ್ನತೆಯಿಂದ ಈ ಕೃತ್ಯ ಎಸಗಿರುವುದಾಗಿ ತಾಯಿ ನೀಡಿದ ದೂರಿನಂತೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…