Missing red rubber stamp vector isolated
ಬಂಟ್ವಾಳ : ಶಾಲೆಗೆಂದು ಹೋಗಿದ್ದ ಬಾಲಕಿಯೋರ್ವಳು ನಾಪತ್ತೆಯಾದ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹುರುಡಿ ಗ್ರಾಮದ ನಿವಾಸಿ ಪುಟ್ಟರಾಜ್ ಅವರ ಮಗಳು ಪೃಥ್ವಿ (12) ಕಾಣೆಯಾದ ಬಾಲಕಿ.
ಈಕೆ ಕಲ್ಲಡ್ಕದ ಅಮ್ಟೂರಿನ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದು, ಪುಟ್ಟರಾಜ್ ಅವರ ಮಗಳು ಪೃಥ್ವಿಯನ್ನು ವಿದ್ಯಾಭ್ಯಾಸದ ಸಲುವಾಗಿ ಕಲ್ಲಡ್ಕ ಶ್ರೀರಾಮ ಪ್ರಾಥಮಿಕ ಶಾಲೆಗೆ ಸೇರಿಸಿದ್ದರು. ಇಂದು ಕೂಡ ಮನೆಯಿಂದ ರಿಕ್ಷಾದಲ್ಲಿ ಶಾಲೆಗೆ ಹೋಗಿದ್ದಳು. ಆದರೆ ಬಾಲಕಿ ಶಾಲೆಗೆ ಬಾರದೆ ಇದ್ದುದರಿಂದ ಶಾಲಾ ಶಿಕ್ಷಕಿ ಮನೆಯವರಿಗೆ ಪೋನ್ ಮಾಡಿ ತಿಳಿಸಿದ್ದಾರೆ. ಶಾಲೆಗೆಂದು ಹೋದವಳು ಶಾಲೆಗೆ ಹೋಗದೆ ಕಾಣೆಯಾದ ಬಗ್ಗೆ ಗಾಬರಿಗೊಂಡ ಪೋಷಕರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.
ರಾ.ಹೆ ಸೂಚನ ಫಲಕಗಳಿಗೆ ಸರಳ-ಸಜ್ಜನ ಕಾಪು ಶಾಸಕರ ಫ್ಲೆಕ್ಸ್ : ಸೋಶಿಯಲ್ ಮೀಡಿಯಾದಲ್ಲಿ ಸಾರ್ವಜನಿಕ ವಲಯದಲ್ಲಿ ಭಾರಿ ಟೀಕೆ
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…