Missing red rubber stamp vector isolated
ಬಂಟ್ವಾಳ : ಶಾಲೆಗೆಂದು ಹೋಗಿದ್ದ ಬಾಲಕಿಯೋರ್ವಳು ನಾಪತ್ತೆಯಾದ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹುರುಡಿ ಗ್ರಾಮದ ನಿವಾಸಿ ಪುಟ್ಟರಾಜ್ ಅವರ ಮಗಳು ಪೃಥ್ವಿ (12) ಕಾಣೆಯಾದ ಬಾಲಕಿ.
ಈಕೆ ಕಲ್ಲಡ್ಕದ ಅಮ್ಟೂರಿನ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದು, ಪುಟ್ಟರಾಜ್ ಅವರ ಮಗಳು ಪೃಥ್ವಿಯನ್ನು ವಿದ್ಯಾಭ್ಯಾಸದ ಸಲುವಾಗಿ ಕಲ್ಲಡ್ಕ ಶ್ರೀರಾಮ ಪ್ರಾಥಮಿಕ ಶಾಲೆಗೆ ಸೇರಿಸಿದ್ದರು. ಇಂದು ಕೂಡ ಮನೆಯಿಂದ ರಿಕ್ಷಾದಲ್ಲಿ ಶಾಲೆಗೆ ಹೋಗಿದ್ದಳು. ಆದರೆ ಬಾಲಕಿ ಶಾಲೆಗೆ ಬಾರದೆ ಇದ್ದುದರಿಂದ ಶಾಲಾ ಶಿಕ್ಷಕಿ ಮನೆಯವರಿಗೆ ಪೋನ್ ಮಾಡಿ ತಿಳಿಸಿದ್ದಾರೆ. ಶಾಲೆಗೆಂದು ಹೋದವಳು ಶಾಲೆಗೆ ಹೋಗದೆ ಕಾಣೆಯಾದ ಬಗ್ಗೆ ಗಾಬರಿಗೊಂಡ ಪೋಷಕರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.
ರಾ.ಹೆ ಸೂಚನ ಫಲಕಗಳಿಗೆ ಸರಳ-ಸಜ್ಜನ ಕಾಪು ಶಾಸಕರ ಫ್ಲೆಕ್ಸ್ : ಸೋಶಿಯಲ್ ಮೀಡಿಯಾದಲ್ಲಿ ಸಾರ್ವಜನಿಕ ವಲಯದಲ್ಲಿ ಭಾರಿ ಟೀಕೆ
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…