Featured

ಬಂಟ್ವಾಳ : ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಅಪಹರಿಸಲು ಯತ್ನ ? Vishwanews24

ಬಂಟ್ವಾಳ : ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಅಪಹರಿಸಲು ಯತ್ನ ?

ಬಂಟ್ವಾಳ: ಬಂಟ್ವಾಳದಲ್ಲಿ ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಅಪಹರಿಸಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದ್ದು ಆತಂಕ ಸೃಷ್ಟಿಯಾಗಿದೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ಯಿಯ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಕುಟ್ಟಿಕಳ ಸಮೀಪ ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಅಪಹರಿಸಲು ಯತ್ನಿಸಿದ ಗಂಭೀರ ಆರೋಪ ಕೇಳಿ ಬಂದಿದ್ದು, ಸ್ಥಳಕ್ಕೆ ಪೊಲೀಸರು ತೆರಳಿ ತನಿಖೆ ನಡೆಸುತ್ತಿದ್ದಾರೆ. ಡಿ. 14ರಂದು ಇಬ್ಬರು ಮಕ್ಕಳ ತಮ್ಮ ಮನೆಯಿಂದ ಕುಟ್ಟಿಕಳ ಹಿ.ಪ್ರಾ.ಶಾಲೆಗೆ ಆಗಮಿಸುತ್ತಿದ್ದ ವೇಳೆ ಕಾರೊಂದಲ್ಲಿ ಬಂದ ವ್ಯಕ್ತಿ ಅಂಗಿಯಲ್ಲಿ ಎಳೆಯಲು ಯತ್ನಿಸಿದ್ದು, ಈ ವೇಳೆ ಮಕ್ಕಳ ಅಂಗಿಯ ಗುಬ್ಬಿಗಳು ಎದ್ದು ಹೋಗಿದೆ.

ಘಟನೆಯ ಕುರಿತು ಮಕ್ಕಳು ಪೋಷಕರಿಗೆ ಮಾಹಿತಿ ನೀಡಿದ್ದು, ಬಳಿಕ ಅವರು ಬಂಟ್ವಾಳ ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಸ್ತುತ ಸ್ಥಳೀಯ ಸಿಸಿ ಕ್ಯಾಮರಾಗಳನ್ನು ಪರಿಶೀಲನೆ ಪೊಲೀಸರು ಘಟನೆಯ ಸತ್ಯಾಸತ್ಯತೆಯ ಕುರಿತು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

2 days ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

2 days ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

2 days ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

2 days ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

2 days ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

2 days ago