ಬಂಟ್ವಾಳ: ಶಾಸಕ ಹರೀಶ್ ಪೂಂಜಾ ಅವರ ಕೊಲೆ ಯತ್ನ ಪ್ರಕರಣದ ಬಗ್ಗೆ ಬಂಟ್ವಾಳದಲ್ಲಿ ಸಿ.ಐ.ಡಿ.ಪೋಲೀಸರು ತನಿಖೆ ಆರಂಭಿಸಿದ್ದಾರೆ.
ಕೆಲ ದಿನಗಳ ಹಿಂದೆ ನಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಗಾಗಿ ರಾಜ್ಯದ ಸಿ.ಐ.ಡಿ.ಪೋಲೀಸರಿಗೆ ಕಡತಗಳನ್ನು ನೀಡಲಾಗಿತ್ತು. ರಾಜ್ಯದ ಸಿ.ಐ.ಡಿ.ಇನ್ಸ್ ಪೆಕ್ಟರ್ ಶಿವರಾಜ್ ನೇತ್ರತ್ವದ ಓರ್ವ ಎಸ್.ಐ.ಹಾಗೂ ಎರಡು ಸಿಬ್ಬಂದಿಗಳ ತಂಡ ಅ.19 ರಂದು ಬೆಳಿಗ್ಗೆ ಬಂಟ್ವಾಳಕ್ಕೆ ಬಂದಿಳಿದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಡ್ಯಾರು ನಿವಾಸಿ ರಿಯಾಜ್ ಎಂಬಾತ ಆರೋಪಿಯಾಗಿದ್ದು ಈತನನ್ನು ಬಂಧಿಸಲಾಗಿತ್ತು.
ಬುದ್ಧಿವಂತಿಕೆಯಿಂದ ಆರ್ಥಿಕ ಬೆಳವಣಿಗೆ.. ನೋಡಿ ಇಂದಿನ ದಿನ ಭವಿಷ್ಯ :- Vishwanews24
ಅ.18 ರಂದು ಮಂಗಳವಾರ ಈ ಪ್ರಕರಣದ ಸಂಪೂರ್ಣ ಫೈಲ್ ಗಳನ್ನು ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ಅವರು ಬೆಂಗಳೂರು ಕಚೇರಿಗೆ ಮುಟ್ಟಿಸಿದ್ದರು. ಇದೀಗ ಸಿ.ಐ.ಡಿ.ಪೋಲೀಸರು ತನಿಖೆ ಆರಂಭಿಸಿ ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಿ ಆರೋಪಿಯನ್ನು ಸಿ.ಐ.ಡಿ.ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡುವ ಸಾಧ್ಯತೆಗಳಿವೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…