ಬಂಟ್ವಾಳ: ಶಾಸಕ ಹರೀಶ್ ಪೂಂಜಾ ಅವರ ಕೊಲೆ ಯತ್ನ ಪ್ರಕರಣದ ಬಗ್ಗೆ ಬಂಟ್ವಾಳದಲ್ಲಿ ಸಿ.ಐ.ಡಿ.ಪೋಲೀಸರು ತನಿಖೆ ಆರಂಭಿಸಿದ್ದಾರೆ.
ಕೆಲ ದಿನಗಳ ಹಿಂದೆ ನಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಗಾಗಿ ರಾಜ್ಯದ ಸಿ.ಐ.ಡಿ.ಪೋಲೀಸರಿಗೆ ಕಡತಗಳನ್ನು ನೀಡಲಾಗಿತ್ತು. ರಾಜ್ಯದ ಸಿ.ಐ.ಡಿ.ಇನ್ಸ್ ಪೆಕ್ಟರ್ ಶಿವರಾಜ್ ನೇತ್ರತ್ವದ ಓರ್ವ ಎಸ್.ಐ.ಹಾಗೂ ಎರಡು ಸಿಬ್ಬಂದಿಗಳ ತಂಡ ಅ.19 ರಂದು ಬೆಳಿಗ್ಗೆ ಬಂಟ್ವಾಳಕ್ಕೆ ಬಂದಿಳಿದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಡ್ಯಾರು ನಿವಾಸಿ ರಿಯಾಜ್ ಎಂಬಾತ ಆರೋಪಿಯಾಗಿದ್ದು ಈತನನ್ನು ಬಂಧಿಸಲಾಗಿತ್ತು.
ಬುದ್ಧಿವಂತಿಕೆಯಿಂದ ಆರ್ಥಿಕ ಬೆಳವಣಿಗೆ.. ನೋಡಿ ಇಂದಿನ ದಿನ ಭವಿಷ್ಯ :- Vishwanews24
ಅ.18 ರಂದು ಮಂಗಳವಾರ ಈ ಪ್ರಕರಣದ ಸಂಪೂರ್ಣ ಫೈಲ್ ಗಳನ್ನು ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ಅವರು ಬೆಂಗಳೂರು ಕಚೇರಿಗೆ ಮುಟ್ಟಿಸಿದ್ದರು. ಇದೀಗ ಸಿ.ಐ.ಡಿ.ಪೋಲೀಸರು ತನಿಖೆ ಆರಂಭಿಸಿ ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಿ ಆರೋಪಿಯನ್ನು ಸಿ.ಐ.ಡಿ.ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡುವ ಸಾಧ್ಯತೆಗಳಿವೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…