ಬಂಟ್ವಾಳ : ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟ ಹೃದಯವಿದ್ರಾವಕ ಘಟನೆ ನ.14 ರ ರಾತ್ರಿ ಕರಿಯಂಗಳ ಗ್ರಾಮದ ಸಾಣೂರು ಪದವಿನಲ್ಲಿ ನಡೆದಿದೆ.
ಸಾಣೂರುಪದವು ಗಣೇಶ್ ಆದಿದ್ರಾವಿಡ ಅವರ ಪುತ್ರ ಕಾರ್ತಿಕ್ (16) ಮೃತಪಟ್ಟ ಬಾಲಕ.
ರಾತ್ರಿ 9 ರ ಸುಮಾರಿಗೆ ಊಟ ಮುಗಿಸಿ ಮಲಗಿದ್ದು, 9.30 ರ ಸುಮಾರಿಗೆ ಜೋರಾಗಿ ಸಿಡಿಲು ಸಹಿತ ಮಳೆ ಬಂದು, ಮಲಗಿದ್ದವರಿಗೆ ಕರೆಂಟ್ ಶಾಕ್ ಹೊಡೆದ ಅನುಭವವಾಗಿದೆ .ಈ ವೇಳೆ ಮನೆಮಂದಿ ಹಾಲ್ ಗೆ ಓಡಿ ಬಂದಿದ್ದು, ಅದರೆ ಕಾರ್ತಿಕ್ ಏಳದೆ ಇದ್ದಾಗ, ಆತನನ್ನು ತಕ್ಷಣವೇ ಕೈಕಂಬದ ಕ್ಲಿನಿಕ್ ಗೆ ಕರೆತರಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆ ಗೆ ಸಾಗಿಸಿದಾಗ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿಎಂ ಬೊಮ್ಮಾಯಿ ಸೂಚನೆ: ನಂದಿನಿ ಹಾಲಿನ ದರ ಹೆಚ್ಚಳಕ್ಕೆ ತಾತ್ಕಾಲಿಕ ತಡೆ – Vishwanews24
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…