ಬೆಂಗಳೂರು : ಮಾಜಿ ಶಾಸಕ ರಘುಪತಿ ಭಟ್ ಅವರಿಗೆ ಬಿಜೆಪಿಯಿಂದ ಅನ್ಯಾಯವಾಗಿದ್ದು ನಿಜ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಪರ ಬ್ಯಾಟ್ ಬೀಸಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೂಡ ಅವರಿಗೆ ಟಿಕೆಟ್ ಸಿಗಬೇಕಾಗಿತ್ತು ಪಕ್ಷಕ್ಕಾಗಿ ಭಾರಿ ಕೆಲಸ ಮಾಡಿದ್ದಾರೆ ನಾನು ಕೂಡ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯ ಮಾಡಿದ್ದೆ ಕೋರ್ ಕಮಿಟಿಯಲ್ಲೂ ಕೂಡ ಆಗ್ರಹ ಮಾಡಿದ್ದನು ಆದರೆ ಕಳೆದ ಕಡೆ ಕ್ಷಣದಲ್ಲಿ ಟಿಕೆಟ್ ಮಿಸ್ ಆಯಿತು ತದನಂತರ ಅವರು ಸುಮ್ಮನಿರದೇ ಪಾರ್ಟಿಗಾಗಿ ಸಮಯವನ್ನು ಮೀಸಲಿಟ್ಟಿದ್ದಾರೆ ಮಾತ್ರವಲ್ಲದೆ ಪದವೀಧರ ಚುನಾವಣೆಗೆ ಸಂಬಂಧಪಟ್ಟಂತೆ ಅತಿ ಹೆಚ್ಚು ಮತದಾರರ ನೋಂದಾವಣಿ ಕೂಡ ಮಾಡಿದ್ದಾರೆ ಈ ಸಮಯದಲ್ಲೂ ಅವರಿಗೆ ಟಿಕೆಟ್ ಸಿಕ್ಕದಿರುವುದು ಅತ್ಯಂತ ಬೇಸರವಾಗಿದೆ ಮುಂದಿನ ದಿನದಲ್ಲಿ ಅವರಿಗೆ ಸೂಕ್ತ ಸ್ಥಾನಮಾನ ಸಿಗುವ ಬಗ್ಗೆ ಆಲೋಚನೆ ಮಾಡುತ್ತೇವೆ ಎಂದು ಅವರು ಹೇಳಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…