ಬೆಂಗಳೂರು : ಮಾಜಿ ಶಾಸಕ ರಘುಪತಿ ಭಟ್ ಅವರಿಗೆ ಬಿಜೆಪಿಯಿಂದ ಅನ್ಯಾಯವಾಗಿದ್ದು ನಿಜ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಪರ ಬ್ಯಾಟ್ ಬೀಸಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೂಡ ಅವರಿಗೆ ಟಿಕೆಟ್ ಸಿಗಬೇಕಾಗಿತ್ತು ಪಕ್ಷಕ್ಕಾಗಿ ಭಾರಿ ಕೆಲಸ ಮಾಡಿದ್ದಾರೆ ನಾನು ಕೂಡ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯ ಮಾಡಿದ್ದೆ ಕೋರ್ ಕಮಿಟಿಯಲ್ಲೂ ಕೂಡ ಆಗ್ರಹ ಮಾಡಿದ್ದನು ಆದರೆ ಕಳೆದ ಕಡೆ ಕ್ಷಣದಲ್ಲಿ ಟಿಕೆಟ್ ಮಿಸ್ ಆಯಿತು ತದನಂತರ ಅವರು ಸುಮ್ಮನಿರದೇ ಪಾರ್ಟಿಗಾಗಿ ಸಮಯವನ್ನು ಮೀಸಲಿಟ್ಟಿದ್ದಾರೆ ಮಾತ್ರವಲ್ಲದೆ ಪದವೀಧರ ಚುನಾವಣೆಗೆ ಸಂಬಂಧಪಟ್ಟಂತೆ ಅತಿ ಹೆಚ್ಚು ಮತದಾರರ ನೋಂದಾವಣಿ ಕೂಡ ಮಾಡಿದ್ದಾರೆ ಈ ಸಮಯದಲ್ಲೂ ಅವರಿಗೆ ಟಿಕೆಟ್ ಸಿಕ್ಕದಿರುವುದು ಅತ್ಯಂತ ಬೇಸರವಾಗಿದೆ ಮುಂದಿನ ದಿನದಲ್ಲಿ ಅವರಿಗೆ ಸೂಕ್ತ ಸ್ಥಾನಮಾನ ಸಿಗುವ ಬಗ್ಗೆ ಆಲೋಚನೆ ಮಾಡುತ್ತೇವೆ ಎಂದು ಅವರು ಹೇಳಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…