ಮಂಗಳೂರು: ‘ಮಿಥುನ್ ರೈ ಬಜರಂಗಳದ ಸುದ್ದಿಗೆ ಬಂದರೆ ತಲೆ ಕಡಿಯಲು ಸಿದ್ದ ಎಂದು ಕೇಸರಿ ಬಾವುಟ ಹಿಡಿದುಕೊಂಡು ಯುವಕನೊಬ್ಬ ಬಿಜೆಪಿ ವಿಜಯೋತ್ಸವದ ವೇಳೆ ಹೇಳಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮೇ 23ರಂದು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಗೆಲುವು ಸಾಧಿಸಿದ ಬಳಿಕ ಬಡಕಬೈಲ್ ಸಮಿತಿಯ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವವನ್ನು ಆಚರಿಸಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ಯೂತ್ ಕಾಂಗ್ರಸೆ ಜಿಲ್ಲಾಧ್ಯಕ್ಷ ಮಿಥುನ್ ರೈಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆಯೊಟ್ಟಿದ್ದಾರೆ.
ವೀಡಿಯೋದಲ್ಲೇನಿದೆ?:
“ಮಿಥುನ್ ರೈ ಬಜರಂಗ ದಳದ ತಂಟೆಗೆ ಬಂದರೆ ಕೈ, ಕಾಲನ್ನು ತೆಗೆಯುತ್ತೇವೆ. ಅಗತ್ಯವಿದ್ದರೆ ತಲೆಯನ್ನು ತೆಗೆಯುತ್ತೇವೆ” ಎಂಬ ಕೊಲೆ ಎಚ್ಚರಿಕೆಯ ಸಂದೇಶವೊಂದನ್ನು ಬಿಜೆಪಿ ಕಾರ್ಯಕರ್ತನೋರ್ವ ಕೈಯಲ್ಲಿ ಕೇಸರಿ ಬಾವುಟ ಹಿಡಿದು, ತಲೆಗೆ ಕೇಸರಿಪಟ್ಟಿ ಕಟ್ಟಿ ಬೊಬ್ಬೆಹಾಕುತ್ತಿದ್ದು, ಇದನ್ನು ಉಳಿದ ಬಿಜೆಪಿ ಕಾರ್ಯಕರ್ತರೂ ಕೂಡಾ ಹೇಳುತ್ತಿರುವುದು ವೀಡಿಯೋದಲ್ಲಿ ಕಂಡು ಬರುತ್ತದೆ.
ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]