ಮಂಗಳೂರು: ‘ಮಿಥುನ್ ರೈ ಬಜರಂಗಳದ ಸುದ್ದಿಗೆ ಬಂದರೆ ತಲೆ ಕಡಿಯಲು ಸಿದ್ದ ಎಂದು ಕೇಸರಿ ಬಾವುಟ ಹಿಡಿದುಕೊಂಡು ಯುವಕನೊಬ್ಬ ಬಿಜೆಪಿ ವಿಜಯೋತ್ಸವದ ವೇಳೆ ಹೇಳಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮೇ 23ರಂದು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಗೆಲುವು ಸಾಧಿಸಿದ ಬಳಿಕ ಬಡಕಬೈಲ್ ಸಮಿತಿಯ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವವನ್ನು ಆಚರಿಸಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ಯೂತ್ ಕಾಂಗ್ರಸೆ ಜಿಲ್ಲಾಧ್ಯಕ್ಷ ಮಿಥುನ್ ರೈಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆಯೊಟ್ಟಿದ್ದಾರೆ.
ವೀಡಿಯೋದಲ್ಲೇನಿದೆ?:
“ಮಿಥುನ್ ರೈ ಬಜರಂಗ ದಳದ ತಂಟೆಗೆ ಬಂದರೆ ಕೈ, ಕಾಲನ್ನು ತೆಗೆಯುತ್ತೇವೆ. ಅಗತ್ಯವಿದ್ದರೆ ತಲೆಯನ್ನು ತೆಗೆಯುತ್ತೇವೆ” ಎಂಬ ಕೊಲೆ ಎಚ್ಚರಿಕೆಯ ಸಂದೇಶವೊಂದನ್ನು ಬಿಜೆಪಿ ಕಾರ್ಯಕರ್ತನೋರ್ವ ಕೈಯಲ್ಲಿ ಕೇಸರಿ ಬಾವುಟ ಹಿಡಿದು, ತಲೆಗೆ ಕೇಸರಿಪಟ್ಟಿ ಕಟ್ಟಿ ಬೊಬ್ಬೆಹಾಕುತ್ತಿದ್ದು, ಇದನ್ನು ಉಳಿದ ಬಿಜೆಪಿ ಕಾರ್ಯಕರ್ತರೂ ಕೂಡಾ ಹೇಳುತ್ತಿರುವುದು ವೀಡಿಯೋದಲ್ಲಿ ಕಂಡು ಬರುತ್ತದೆ.
ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…