ಬೆಂಗಳೂರು: 2025-26ನೇ ಸಾಲಿನ ಆಯವ್ಯಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಲಿದ್ದಾರೆ. ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಬಜೆಟ್ಗೂ ಮುನ್ನ ಬಿಜೆಪಿ, ಜೆಡಿಎಸ್ ಪ್ರತಿಭಟನೆ ನಡೆಸಿದೆ.
ಬೆಳಗ್ಗೆ 9:30 ಕ್ಕೆ ವಿಧಾನಸೌಧ ಗಾಂಧಿ ಪ್ರತಿಮೆ ಎದುರು ಮೈತ್ರಿ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ. ಎಸ್ಸಿಎಸ್ಪಿ-ಟಿಎಸ್ಪಿ ಹಣ ಗ್ಯಾರಂಟಿಗಳಿಗೆ ಬಳಸಬಾರದು, ಶಾಸಕರ ಕ್ಷೇತ್ರಗಳಿಗೆ ತಲಾ 150 ಕೋಟಿ ಅನುದಾನ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರದ ಅಧಿಕ ಸಾಲಗಳ ಮತ್ತೊಂದು ಬಜೆಟ್ ಎಂದು ಆಪಾದಿಸಿ, ಗಾಂಧಿ ಪ್ರತಿಮೆಯಿಂದ ಕೆಂಗಲ್ ಗೇಟ್ ವರೆಗೆ ಪ್ರತಿಭಟನಾ ಮೆರಣಿಗೆ ನಡೆಸಲು ದೋಸ್ತಿಗಳು ಯೋಜಿಸಿದ್ದಾರೆ ಎನ್ನಲಾಗಿದೆ.
ರಾಹುಕಾಲಕ್ಕೂ ಮುನ್ನ ಸಿಎಂ ಬಜೆಟ್ ಮಂಡನೆ ಆರಂಭ ಮಾಡಲಿದ್ದಾರೆ. ಕಳೆದ ವರ್ಷವೂ ರಾಹುಕಾಲಕ್ಕೂ ಮುನ್ನ ಬಜೆಟ್ ಮಂಡನೆ ಆರಂಭಿಸಿದ್ದರು
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…