ನವದೆಹಲಿ : ದೇಶದ ಆರ್ಥಿಕತೆಯ ಕಠಿಣ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ 2ರ ಮೊದಲ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಮಂಡನೆ ಮಾಡುತ್ತಿದ್ದಾರೆ.
ಇನ್ನು ಬಜೆಟ್ಗೂ ಮುನ್ನ ಮಾತನಾಡಿದ ವಿತ್ತ ಸಚಿವೆ ಅವರು 40 ಕೋಟಿ ಜನರು ಈ ಬಾರಿ ಜಿಎಸ್ ಟಿ ಪಾವತಿಸಿದ್ದಾರೆ. ಜಿಎಸ್ ಟಿಯಿಂದ ರಿಟರ್ನ್ಸ್ ಸಲ್ಲಿಕೆ ತುಂಬಾ ಸರಳವಾಗಿದೆ ಅಂಥ ಹೇಳಿದರು. ಇನ್ನು ಜಿಎಸ್ಟಿಯ ಜಾರಿಯಲ್ಲಿ ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಅವರ ಕಾರ್ಯವನ್ನು ನೆನಪು ಮಾಡಿಕೊಂಡರು. ಇನ್ನು ಭಾರತ ಜಗತ್ತಿನ 5ನೇ ಅತೀ ದೊಡ್ಡ ಆರ್ಥಿಕ ದೇಶವಾಗಿದೆ ಅಂತ ಹೇಳಿದರು.
ಇನ್ನು ಬಜೆಟ್ ಮಂಡನೆ ಮಾಡುತ್ತ ಮಾತನಾಡಿದ ಅವರು 2020 ರ ವೇಳೇಗೆ ರೈತರ ಆದಾಯವನ್ನು ದ್ವಿಗುಣ ಗೊಳಿಸುವುದಕ್ಕೆ ಕೇಂದ್ರ ಸರಕಾರ ಬದ್ದವಾಗಿದೆ ಅಂತ ಹೇಳಿದರು. ಕೃಷ್ಟಿ ಅಭಿವೃದ್ದಿಗೆ 16 ಅಂಶಗಳ ಯೋಜನೆ ಮಾಡಲಾಗಿದೆ ಅಂತ ಹೇಳಿದರು. 20 ಲಕ್ಷ ರೈತರಿಗೆ ಪಂಪ್ಸೆಟ್ ವಿತರಣೆ ಮಾಡಲಾಗುವುದು ಅಂಥ ಹೇಳಿದರು. ಬರಡು ಭೂಮಿಯಲ್ಲಿ ವಿದ್ಯುತ್ ಉತ್ಪಾದನೆ ಮಾಡುವುದಕ್ಕೆ ಹೆಚ್ಚಿನ ಅವಕಾಶ ನೀಡಲಾಗುವುದು ಈ ಮೂಲಕ ಅನ್ನದಾತ ವಿದ್ಯುತ್ದಾತನೂ ಆಗುತ್ತಾನೆ ಅಂಥ ಹೇಳಿದರು.
₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್: ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್ ಆಗಿ ಲೋಕಾರ್ಪಣೆ!…
ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಬೆಂಗಳೂರು: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ಹಣ ಕಳ್ಳತನ…
ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…
ಬೆಂಗಳೂರು: ಡೆತ್ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…