ನವದೆಹಲಿ : ದೇಶದ ಆರ್ಥಿಕತೆಯ ಕಠಿಣ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ 2ರ ಮೊದಲ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಮಂಡನೆ ಮಾಡುತ್ತಿದ್ದಾರೆ.
ಇನ್ನು ಬಜೆಟ್ಗೂ ಮುನ್ನ ಮಾತನಾಡಿದ ವಿತ್ತ ಸಚಿವೆ ಅವರು 40 ಕೋಟಿ ಜನರು ಈ ಬಾರಿ ಜಿಎಸ್ ಟಿ ಪಾವತಿಸಿದ್ದಾರೆ. ಜಿಎಸ್ ಟಿಯಿಂದ ರಿಟರ್ನ್ಸ್ ಸಲ್ಲಿಕೆ ತುಂಬಾ ಸರಳವಾಗಿದೆ ಅಂಥ ಹೇಳಿದರು. ಇನ್ನು ಜಿಎಸ್ಟಿಯ ಜಾರಿಯಲ್ಲಿ ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಅವರ ಕಾರ್ಯವನ್ನು ನೆನಪು ಮಾಡಿಕೊಂಡರು. ಇನ್ನು ಭಾರತ ಜಗತ್ತಿನ 5ನೇ ಅತೀ ದೊಡ್ಡ ಆರ್ಥಿಕ ದೇಶವಾಗಿದೆ ಅಂತ ಹೇಳಿದರು.
ಇನ್ನು ಬಜೆಟ್ ಮಂಡನೆ ಮಾಡುತ್ತ ಮಾತನಾಡಿದ ಅವರು 2020 ರ ವೇಳೇಗೆ ರೈತರ ಆದಾಯವನ್ನು ದ್ವಿಗುಣ ಗೊಳಿಸುವುದಕ್ಕೆ ಕೇಂದ್ರ ಸರಕಾರ ಬದ್ದವಾಗಿದೆ ಅಂತ ಹೇಳಿದರು. ಕೃಷ್ಟಿ ಅಭಿವೃದ್ದಿಗೆ 16 ಅಂಶಗಳ ಯೋಜನೆ ಮಾಡಲಾಗಿದೆ ಅಂತ ಹೇಳಿದರು. 20 ಲಕ್ಷ ರೈತರಿಗೆ ಪಂಪ್ಸೆಟ್ ವಿತರಣೆ ಮಾಡಲಾಗುವುದು ಅಂಥ ಹೇಳಿದರು. ಬರಡು ಭೂಮಿಯಲ್ಲಿ ವಿದ್ಯುತ್ ಉತ್ಪಾದನೆ ಮಾಡುವುದಕ್ಕೆ ಹೆಚ್ಚಿನ ಅವಕಾಶ ನೀಡಲಾಗುವುದು ಈ ಮೂಲಕ ಅನ್ನದಾತ ವಿದ್ಯುತ್ದಾತನೂ ಆಗುತ್ತಾನೆ ಅಂಥ ಹೇಳಿದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…