ನವದೆಹಲಿ:ದೇಶದ ಆರ್ಥಿಕತೆಯ ಕಠಿಣ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ 2ರ ಮೊದಲ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಮಂಡನೆ ಮಾಡುತ್ತಿದ್ದಾರೆ.
ಇನ್ನು ಇದೇ ವೇಳೆ ತಮ್ಮ ಬಜೆಟ್ ಮಂಡನೆ ವೇಳೆಯಲ್ಲಿ ಅವರು ರೈತರಿಗಾಗಿ ಧಾನ್ಯಲಕ್ಷ್ಮಿ ಯೋಜನೆ ಜಾರಿ ಮಾಡಲಾಗುತ್ತಿದ್ದು, ಇನ್ನು ಮುದ್ರಾ, ನಬಾರ್ಡ್ ಯೋಜನೆಯಡಿ ಸಾಲ ಸೌಲಭ್ಯ ಸಿಗಲಿದೆ ಅಂಥ ಹೇಳಿದರು. ಆರೋಗ್ಯ ವಲಯಕ್ಕೆ ₹69 ಸಾವಿರ ಕೋಟಿ ಅನುದಾನ ನೀಡಲಾಗುವುದು ಹಾಗು ಪ್ರತಿ ಜಿಲ್ಲೆಗೆ ಒಂದರಂತೆ ಮೆಡಿಕಲ್ ಕಾಲೇಜ್ ಸ್ಥಾಪನೆ ಮಾಡುವ ಉದ್ದೇಶ ಹೊಂದಿದೆ ಅಂತ ಹೇಳಿದರು. ಇದಲ್ಲದೇ ದೇಶಾದ್ಯಂತೆ ಹೊಸದಾಗಿ 112 ಆಸ್ಪತ್ರೆಗಳ ನಿರ್ಮಾಣ ಮಾಡಲಾಗುವುದು ಅಂತ ಹೇಳಿದರು. 2025ರೊಳಗೆ ಎಲ್ಲಾ ಆಸ್ಪತ್ರೆಗಳಲ್ಲೂ ಜನೌಷಧಿ ಯೋಜನೆ ಜಾರಿಗೆ ಬರಲಿದೆ ಅಂತ ಹೇಳಿದರು.
ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…
ಬೆಂಗಳೂರು: ಡೆತ್ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…