ನವದೆಹಲಿ: ಜಿಎಸ್ಟಿ (ಸರಕು ಮತ್ತು ಸೇವಾ ತೆರಿಗೆ) ಜಾರಿ ಐತಿಹಾಸಿಕ ಕ್ರಮವಾಗಿದ್ದು, ಅದನ್ನು ರೂಪಿಸಿದ ಅರುಣ್ ಜೇಟ್ಲಿ ಅವರಿಗೆ ನನ್ನ ನಮನ ಸಲ್ಲಿಸುತ್ತೇನೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ಇಂದು ಸಂಸತ್ ನಲ್ಲಿ 2020ನೇ ಸಾಲಿನ ಆಯವ್ಯಯ ಪಟ್ಟಿ ಓದುತ್ತಿರುವ ನಿರ್ಮಲಾ ಸೀತಾರಾಮನ್ ಅವರು, ಜನರ ಖರೀದಿ ಸಾಮರ್ಥ್ಯ ವೃದ್ಧಿಸುವ ಬಜೆಟ್ ಇದು. ತಂತ್ರಜ್ಞಾನದ ನೆರವಿನಿಂದ ಜನರ ಬದುಕು ಸುಧಾರಿಸಲು ನಾವು ಬದ್ಧರಾಗಿದ್ದೇವೆ. ಸಮಾಜದ ಎಲ್ಲ ವರ್ಗಗಳ ಆಶೋತ್ತರಗಳನ್ನು ಬಿಂಬಿಸುವ ಬಜೆಟ್ ಇದು. 2014–19ರ ಅವಧಿಯಲ್ಲಿ ನಮ್ಮ ಸರ್ಕಾರವು ಅಡಳಿತದಲ್ಲಿ ಬದಲಾವಣೆ ತಂದಿತ್ತು. ಮೂಲಭೂತ ವ್ಯವಸ್ಥೆಯ ಬದಲಾವಣೆ ಮತ್ತು ಎಲ್ಲರನ್ನೂ ಒಳಗೊಳ್ಳುವ ಬೆಳವಣಿಗೆಗೆ ನಾವು ಗಮನ ಕೊಟ್ಟೆವು. ಹಣದುಬ್ಬರ ನಿಯಂತ್ರಣದಲ್ಲಿಡುವ ಜೊತೆಗೆ ಬ್ಯಾಂಕ್ಗಳ ಕೆಟ್ಟ ಸಾಲದ ಬಗ್ಗೆ ಗಮನ ನೀಡಲಾಯಿತು. ಅಂತೆಯೇ ತಮ್ಮ ಭಾಷಣದಲ್ಲಿ ಮಾಜಿ ವಿತ್ತ ಸಚಿವ, ದಿವಂಗತ ಅರುಣ್ ಜೇಟ್ಲಿ ಅವರನ್ನು ನೆನೆದರು.
ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…
ಬೆಂಗಳೂರು: ಡೆತ್ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…