ನವದೆಹಲಿ: ಜಿಎಸ್ಟಿ (ಸರಕು ಮತ್ತು ಸೇವಾ ತೆರಿಗೆ) ಜಾರಿ ಐತಿಹಾಸಿಕ ಕ್ರಮವಾಗಿದ್ದು, ಅದನ್ನು ರೂಪಿಸಿದ ಅರುಣ್ ಜೇಟ್ಲಿ ಅವರಿಗೆ ನನ್ನ ನಮನ ಸಲ್ಲಿಸುತ್ತೇನೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ಇಂದು ಸಂಸತ್ ನಲ್ಲಿ 2020ನೇ ಸಾಲಿನ ಆಯವ್ಯಯ ಪಟ್ಟಿ ಓದುತ್ತಿರುವ ನಿರ್ಮಲಾ ಸೀತಾರಾಮನ್ ಅವರು, ಜನರ ಖರೀದಿ ಸಾಮರ್ಥ್ಯ ವೃದ್ಧಿಸುವ ಬಜೆಟ್ ಇದು. ತಂತ್ರಜ್ಞಾನದ ನೆರವಿನಿಂದ ಜನರ ಬದುಕು ಸುಧಾರಿಸಲು ನಾವು ಬದ್ಧರಾಗಿದ್ದೇವೆ. ಸಮಾಜದ ಎಲ್ಲ ವರ್ಗಗಳ ಆಶೋತ್ತರಗಳನ್ನು ಬಿಂಬಿಸುವ ಬಜೆಟ್ ಇದು. 2014–19ರ ಅವಧಿಯಲ್ಲಿ ನಮ್ಮ ಸರ್ಕಾರವು ಅಡಳಿತದಲ್ಲಿ ಬದಲಾವಣೆ ತಂದಿತ್ತು. ಮೂಲಭೂತ ವ್ಯವಸ್ಥೆಯ ಬದಲಾವಣೆ ಮತ್ತು ಎಲ್ಲರನ್ನೂ ಒಳಗೊಳ್ಳುವ ಬೆಳವಣಿಗೆಗೆ ನಾವು ಗಮನ ಕೊಟ್ಟೆವು. ಹಣದುಬ್ಬರ ನಿಯಂತ್ರಣದಲ್ಲಿಡುವ ಜೊತೆಗೆ ಬ್ಯಾಂಕ್ಗಳ ಕೆಟ್ಟ ಸಾಲದ ಬಗ್ಗೆ ಗಮನ ನೀಡಲಾಯಿತು. ಅಂತೆಯೇ ತಮ್ಮ ಭಾಷಣದಲ್ಲಿ ಮಾಜಿ ವಿತ್ತ ಸಚಿವ, ದಿವಂಗತ ಅರುಣ್ ಜೇಟ್ಲಿ ಅವರನ್ನು ನೆನೆದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…